ಅ.ಭಾ.ವೀ.ಲಿಂ. ಮಹಾಸಭಾ ರಾ.ಕಾ, ಸಮಿತಿ ಸದಸ್ಯ ಸ್ಥಾನಕ್ಕೆ ನೀರಲಗಿ ನಾಮಪತ್ರ

Date:

ಅ.ಭಾ.ವೀ.ಲಿಂ. ಮಹಾಸಭಾ ರಾ.ಕಾ, ಸಮಿತಿ ಸದಸ್ಯ ಸ್ಥಾನಕ್ಕೆ ನೀರಲಗಿ ನಾಮಪತ್ರ
ಹಾವೇರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಇದರ ಚುನಾವಣೆಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಸ್ಥಾನಕ್ಕೆ ಬೆಂಗಳೂರಿನಲ್ಲಿರುವ ಕೇಂದ್ರ ಮಹಾಸಭಾ ಕಛೇರಿಯಲ್ಲಿ ಸಂಜೀವಕುಮಾರ ನೀರಲಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ನಿರ್ದೆಶಕ ಸಿ.ಎಸ್. ಲಕ್ಷ್ಮೇಶ್ವರಮಠ ಹಾಗೂ ಶಿವಶಂಕರ ಕುರುಬೆಟ್ಟ ಹೀರೆಮಠ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಅ.ಭಾ.ವೀ.ಲಿಂ. ಮಹಾಸಭಾ ರಾ.ಕಾ, ಸಮಿತಿ ಸದಸ್ಯ ಸ್ಥಾನಕ್ಕೆ ನೀರಲಗಿ ನಾಮಪತ್ರ
ಹಾವೇರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಇದರ ಚುನಾವಣೆಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಸ್ಥಾನಕ್ಕೆ ಬೆಂಗಳೂರಿನಲ್ಲಿರುವ ಕೇಂದ್ರ ಮಹಾಸಭಾ ಕಛೇರಿಯಲ್ಲಿ ಸಂಜೀವಕುಮಾರ ನೀರಲಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ನಿರ್ದೆಶಕ ಸಿ.ಎಸ್. ಲಕ್ಷ್ಮೇಶ್ವರಮಠ ಹಾಗೂ ಶಿವಶಂಕರ ಕುರುಬೆಟ್ಟ ಹೀರೆಮಠ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್

ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್ ಹಾವೇರಿ: ಇತ್ತೀಚೆಗೆ ನಡೆದ...

ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ

ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ ಹಾವೇರಿ: ಇಂಧನ...

ತಿರುಪತಿ ಮಾದರಿಯಲ್ಲಿ ಹಾವೇರಿಯಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ; ಶಿವಣ್ಣನವರ

-ತಿರುಪತಿ ಮಾದರಿಯಲ್ಲಿ ಹಾವೇರಿಯಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ; ಶಿವಣ್ಣನವರ ಹಾವೇರಿ: ‘ಆಂಧ್ರಪ್ರದೇಶದ ಚಿತ್ತೂರು...