ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ

Date:

 

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ
ಹಾವೇರಿ: ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಹಾವೇರಿ ಜಿಲ್ಲೆಯ ನಾಡಚೇರಿಗಳಲ್ಲಿ ಏಪ್ರಿಲ್-೨೦೨೬ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ ೨೫೯೬೪ ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ. ೯೯.೯೭ ರ? ವಿಲೇವಾರಿ ಮಾಡಿ ೬.೮೪ ಸಿನ್ಮಾ ಮೌಲ್ಯವನ್ನು ಪಡೆದಿರುತ್ತೀರಿ. ೭.೭೮ ವಿಲೇವಾರಿ ಸೂಚ್ಯಂಕದ (ಆisಠಿosಚಿಟ Iಟಿಜex) ಪ್ರಕಾರ ಹಾವೇರಿ ಜಿಲ್ಲೆಯಲ್ಲಿ ೮.೭೮ ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಏಪ್ರಿಲ್-೨೦೨೬ರ ಮಾಹೆಯಲ್ಲಿ ಹಾವೇರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರಿಗೆ ಕಂದಾಯ ಇಲಾಖೆ ಆಯುಕ್ತರಾದ ಸಿ.ಎನ್. ಮೀನಾ ನಾಗರಾಜ್ ಅವರು ಅಭಿನಂದನಾ ಪತ್ರ ಕಳುಹಿಸಿದ್ದಾರೆ.
ನಿಮ್ಮ ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡಕಛೇರಿ/ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಆದ್ದರಿಂದ, ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯೂ ಸಹಾ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

 

 

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ
ಹಾವೇರಿ: ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಹಾವೇರಿ ಜಿಲ್ಲೆಯ ನಾಡಚೇರಿಗಳಲ್ಲಿ ಏಪ್ರಿಲ್-೨೦೨೬ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ ೨೫೯೬೪ ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ. ೯೯.೯೭ ರ? ವಿಲೇವಾರಿ ಮಾಡಿ ೬.೮೪ ಸಿನ್ಮಾ ಮೌಲ್ಯವನ್ನು ಪಡೆದಿರುತ್ತೀರಿ. ೭.೭೮ ವಿಲೇವಾರಿ ಸೂಚ್ಯಂಕದ (ಆisಠಿosಚಿಟ Iಟಿಜex) ಪ್ರಕಾರ ಹಾವೇರಿ ಜಿಲ್ಲೆಯಲ್ಲಿ ೮.೭೮ ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಏಪ್ರಿಲ್-೨೦೨೬ರ ಮಾಹೆಯಲ್ಲಿ ಹಾವೇರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರಿಗೆ ಕಂದಾಯ ಇಲಾಖೆ ಆಯುಕ್ತರಾದ ಸಿ.ಎನ್. ಮೀನಾ ನಾಗರಾಜ್ ಅವರು ಅಭಿನಂದನಾ ಪತ್ರ ಕಳುಹಿಸಿದ್ದಾರೆ.
ನಿಮ್ಮ ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡಕಛೇರಿ/ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಆದ್ದರಿಂದ, ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯೂ ಸಹಾ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

 

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಸಂಜಯಗಾಂಧಿ ನೇಮಕ

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಸಂಜಯಗಾಂಧಿ ನೇಮಕ ಹಾವೇರಿ: ಹಾವೇರಿ ಜಿಲ್ಲೆಯ...

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಹಾವೇರಿ : ಕರ್ನಾಟಕ ಕಾರ್ಯನಿರತ...

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಹಾವೇರಿ:: ಜಿಲ್ಲೆಯ...

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ ಹಾವೇರಿ:ನಿರಂತರವಾಗಿ ಹೋರಾಟ,...