ತಡಸ ಬಳಿ ಭೀಕರ ಅಪಘಾತ, ಒಂದೇ‌ ಕುಟುಂಬದ ನಾಲ್ವರ‌ ಮರಣ

Date:

ತಡಸ ಬಳಿ ಭೀಕರ ಅಪಘಾತ, ಒಂದೇ‌ ಕುಟುಂಬದ ನಾಲ್ವರ‌ ಮರಣ
ಹಾವೇರಿ: ಜಿಲ್ಲೆಯ ತಡಸ ಬಳಿ
ತಿಮ್ಮಾಪುರದ ಬೆಳ್ಳಿಗಟ್ಟಿ ಗ್ರಾಮದ ಸಂಭವಿಸಿದ  ಮಾರಣಾಂತಿಕ ಅಪಘಾತದಲ್ಲಿಒಂದೇ ಕುಟುಂಬದ ದವರ ಎನ್ನಲಾದ ನಾಲ್ವರು ಮ್ರತಪಟ್ಟಿರುವ ಘಟನೆ ಬುಧವಾರ ನಡೆದಿದೆ.
೪೮ ಹೆದ್ದಾರಿಯಲ್ಲಿ ಹಾವೇರಿ-ಧಾರವಾರ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4 ಜನರಿದ್ದರು, ಅವರೆಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತ ಪಟ್ಟವರು
 ಚಂದ್ರಮ್ಮ( 59) , ಬೆಂಗಳೂರಿನ ಚಾಮರಾಜಪೇಟೆಯವರು
, ಮೀನಾ( 38) ( ಮೃತ ಚಂದ್ರಮ್ಮ ಅವರ ಪುತ್ರಿ) ( ದಾವಣಗೆರೆ ಜಿಲ್ಲೆ ಹರಿಹರ ಮೂಲದವರು)
, ಮಹೇಶ್ ಕುಮಾರ್ ಸಿ ( 41) ದಾವಣಗೆರೆ ಜಿಲ್ಲೆ ಹರಿಹರದವರು) (ಕಾರು ಚಾಲಕ ಹಾಗೂ ಮಾಲೀಕ)
 ಧನವೀರ್( 11) (ದಾವಣಗೆರೆ ಜಿಲ್ಲೆ ಹರಿಹರದವರು)ಟಾಟಾ ಅಲ್ಟ್ರೋಸ್ ಮಾಡೆಲ್ ಕಾರ್( ನಂಬರ್ KA 05, NC 4963 )ಇದ್ದವರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ತಡಸ ಬಳಿ ಭೀಕರ ಅಪಘಾತ, ಒಂದೇ‌ ಕುಟುಂಬದ ನಾಲ್ವರ‌ ಮರಣ
ಹಾವೇರಿ: ಜಿಲ್ಲೆಯ ತಡಸ ಬಳಿ
ತಿಮ್ಮಾಪುರದ ಬೆಳ್ಳಿಗಟ್ಟಿ ಗ್ರಾಮದ ಸಂಭವಿಸಿದ  ಮಾರಣಾಂತಿಕ ಅಪಘಾತದಲ್ಲಿಒಂದೇ ಕುಟುಂಬದ ದವರ ಎನ್ನಲಾದ ನಾಲ್ವರು ಮ್ರತಪಟ್ಟಿರುವ ಘಟನೆ ಬುಧವಾರ ನಡೆದಿದೆ.
೪೮ ಹೆದ್ದಾರಿಯಲ್ಲಿ ಹಾವೇರಿ-ಧಾರವಾರ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4 ಜನರಿದ್ದರು, ಅವರೆಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತ ಪಟ್ಟವರು
 ಚಂದ್ರಮ್ಮ( 59) , ಬೆಂಗಳೂರಿನ ಚಾಮರಾಜಪೇಟೆಯವರು
, ಮೀನಾ( 38) ( ಮೃತ ಚಂದ್ರಮ್ಮ ಅವರ ಪುತ್ರಿ) ( ದಾವಣಗೆರೆ ಜಿಲ್ಲೆ ಹರಿಹರ ಮೂಲದವರು)
, ಮಹೇಶ್ ಕುಮಾರ್ ಸಿ ( 41) ದಾವಣಗೆರೆ ಜಿಲ್ಲೆ ಹರಿಹರದವರು) (ಕಾರು ಚಾಲಕ ಹಾಗೂ ಮಾಲೀಕ)
 ಧನವೀರ್( 11) (ದಾವಣಗೆರೆ ಜಿಲ್ಲೆ ಹರಿಹರದವರು)ಟಾಟಾ ಅಲ್ಟ್ರೋಸ್ ಮಾಡೆಲ್ ಕಾರ್( ನಂಬರ್ KA 05, NC 4963 )ಇದ್ದವರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...