ದ್ವಿ ಚಕ್ರ ವಾಹನ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ

Date:

 ದ್ವಿ ಚಕ್ರ ವಾಹನ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ದ್ವಿ ಚಕ್ರವಾಹನ ದುರಸ್ತಿ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ಅಥವಾ https://forms.gle/n4gsj86741jQHJGUA. ಲಿಂಕ್ ಬಳಿಸಿ ಸಹ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ಮೊ.೮೯೭೦೧೪೫೩೫೪/ ೯೪೮೩೪ ೮೫೪೮೯ ಹಾಗೂ ೯೪೮೨೧೮೮೭೮೦ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 ದ್ವಿ ಚಕ್ರ ವಾಹನ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ದ್ವಿ ಚಕ್ರವಾಹನ ದುರಸ್ತಿ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ಅಥವಾ https://forms.gle/n4gsj86741jQHJGUA. ಲಿಂಕ್ ಬಳಿಸಿ ಸಹ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ಮೊ.೮೯೭೦೧೪೫೩೫೪/ ೯೪೮೩೪ ೮೫೪೮೯ ಹಾಗೂ ೯೪೮೨೧೮೮೭೮೦ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಕೇಂದ್ರದಿಂದ ಸ್ಥಳೀಯ ಸಂಸ್ಥೆಗಳ ದುರ್ಬಲಗೊಳಿಸುವ ಪ್ರಯತ್ನ : ಶಾಸಕ ಮಾನೆ

ಕೇಂದ್ರದಿಂದ ಸ್ಥಳೀಯ ಸಂಸ್ಥೆಗಳ ದುರ್ಬಲಗೊಳಿಸುವ ಪ್ರಯತ್ನ : ಶಾಸಕ ಮಾನೆ ಹಾನಗಲ್: ಗ್ರಾಮೀಣ...

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್ ಪ್ರತಿಭಟನೆ

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್...

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ ಬೆಂಗಳೂರು: ಸಂವಿಧಾನದ...