ಪತ್ರಕರ್ತ ಪ್ರಭುಗೌಡ ಪಾಟೀಲರಿಗೆ ಸನ್ಮಾನ

Date:

ಪತ್ರಕರ್ತ ಪ್ರಭುಗೌಡ ಪಾಟೀಲರಿಗೆ ಸನ್ಮಾನ
ಹಾವೇರಿ: ಹಿರಿಯ ಪತ್ರಕರ್ತ ಪ್ರಭುಗೌಡ ಪಾಟೀಲ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ವಿವಿಧ ದಲಿತ ಸಂಘಟನೆಗಳು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಸರಳ ಕಾರ್ಯಕ್ರಮ ಆಯೋಜಿಸಿ ಪ್ರಭುಗೌಡ ಪಾಟೀಲರನ್ನು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ದಲಿತ ಮುಖಂಡರುಗಳಾದ ಉಡಚಪ್ಪ ಮಾಳಗಿ, ಶೆಟ್ಟಿ ವಿಭೂತಿ, ಮಂಜುನಾಥ ಮಡಿವಾಳರ, ಶಿವಬಸಪ್ಪ ಚೌಶೆಟ್ಟಿ, ಫಕ್ಕಿರಯ್ಯ ಗಣಾಚಾರಿ, ಮಾಲತೇಶ ಅಂಗೂರ ಮತ್ತಿತರರು ಸನ್ಮಾನಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಪತ್ರಕರ್ತ ಪ್ರಭುಗೌಡ ಪಾಟೀಲರಿಗೆ ಸನ್ಮಾನ
ಹಾವೇರಿ: ಹಿರಿಯ ಪತ್ರಕರ್ತ ಪ್ರಭುಗೌಡ ಪಾಟೀಲ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ವಿವಿಧ ದಲಿತ ಸಂಘಟನೆಗಳು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಸರಳ ಕಾರ್ಯಕ್ರಮ ಆಯೋಜಿಸಿ ಪ್ರಭುಗೌಡ ಪಾಟೀಲರನ್ನು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ದಲಿತ ಮುಖಂಡರುಗಳಾದ ಉಡಚಪ್ಪ ಮಾಳಗಿ, ಶೆಟ್ಟಿ ವಿಭೂತಿ, ಮಂಜುನಾಥ ಮಡಿವಾಳರ, ಶಿವಬಸಪ್ಪ ಚೌಶೆಟ್ಟಿ, ಫಕ್ಕಿರಯ್ಯ ಗಣಾಚಾರಿ, ಮಾಲತೇಶ ಅಂಗೂರ ಮತ್ತಿತರರು ಸನ್ಮಾನಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...