ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Date:

ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಹಾವೇರಿ: ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜು.೩ರಂದು ಶುಕ್ರವಾರ ಸಂಜೆ ನಗರದ ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರ ಅವರ ಮನೆಗೆ ಭೇಟಿ ಕೊಟ್ಟು ಅಂಗೂರ ಅವರ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಅವರು ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅವರು ಕಾಲು ಕಳೆದುಕೊಂಡು ಅನಾರೋಗ್ಯಕ್ಕೆ ಒಳಗಾಗಿವುದು ಬಹಳ ನೋವಿನ ಸಂಗತಿಯಾಗಿದೆ. ಸರ್ಕಾರದ ನೆರವು ದೊರಕಿಸುವ ಭರವಸೆ ನೀಡಿದರು. ನಿಮ್ಮೊಂದಿಗೆ ನಾವು ಇರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಶಾಸಕ ಯಾಸೀರ್ ಖಾನ್ ಪಠಾಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ಸಂಜಯ ಡಾಂಗೆ, ಮಂಜುನಾಥ ಮನ್ನಂಗಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ್ ತಳವಾರ, ಮನೋಹರ ಹಾದಿಮನಿ, ಉಮೇಶ್ ತಳವಾರ ಮತ್ತಿತರರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಹಾವೇರಿ: ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜು.೩ರಂದು ಶುಕ್ರವಾರ ಸಂಜೆ ನಗರದ ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರ ಅವರ ಮನೆಗೆ ಭೇಟಿ ಕೊಟ್ಟು ಅಂಗೂರ ಅವರ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಅವರು ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅವರು ಕಾಲು ಕಳೆದುಕೊಂಡು ಅನಾರೋಗ್ಯಕ್ಕೆ ಒಳಗಾಗಿವುದು ಬಹಳ ನೋವಿನ ಸಂಗತಿಯಾಗಿದೆ. ಸರ್ಕಾರದ ನೆರವು ದೊರಕಿಸುವ ಭರವಸೆ ನೀಡಿದರು. ನಿಮ್ಮೊಂದಿಗೆ ನಾವು ಇರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಶಾಸಕ ಯಾಸೀರ್ ಖಾನ್ ಪಠಾಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ಸಂಜಯ ಡಾಂಗೆ, ಮಂಜುನಾಥ ಮನ್ನಂಗಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ್ ತಳವಾರ, ಮನೋಹರ ಹಾದಿಮನಿ, ಉಮೇಶ್ ತಳವಾರ ಮತ್ತಿತರರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಇಂದಿನಿಂದಲೇ ಕೆರೆ ತುಂಬಿಸಲು ಆರಂಭಿಸಿ-ಮಳೆ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮಕೈಗೊಳ್ಳಿ: ಸಚಿವ ಸತೀಶ ಜಾರಕಿಹೊಳಿ

ಇಂದಿನಿಂದಲೇ ಕೆರೆ ತುಂಬಿಸಲು ಆರಂಭಿಸಿ-ಮಳೆ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮಕೈಗೊಳ್ಳಿ:...

ಜು.೫ರಂದು ಹಾವೇರಿ, ಧಾರವಾಡ,ಗದಗ ಜಿಲ್ಲೆಗಳ  ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಜು.೫ರಂದು ಹಾವೇರಿ, ಧಾರವಾಡ,ಗದಗ ಜಿಲ್ಲೆಗಳ  ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾವೇರಿ:...

ಗೃಹಜ್ಯೋತಿ ಪರಿಶೀಲನೆಗೆ ಎಲ್ಲರೂ ಸಹಕರಿಸಿ : ಸೈಯದ್ ಅಜೀಮ್‌ಪೀರ್ ಖಾದ್ರಿ

ಗೃಹಜ್ಯೋತಿ ಪರಿಶೀಲನೆಗೆ ಎಲ್ಲರೂ ಸಹಕರಿಸಿ : ಸೈಯದ್ ಅಜೀಮ್‌ಪೀರ್ ಖಾದ್ರಿ ಹಾವೇರಿ :...

ಹಾವೇರಿಯ ಐಎಎಸ್ ಅಧಿಕಾರಿ ಪವನ್‌ಕುಮಾರ್‌ಗೆ ತ.ನಾಡು ಸಿಎಂ ಸನ್ಮಾನ

ಹಾವೇರಿಯ ಐಎಎಸ್ ಅಧಿಕಾರಿ ಪವನ್‌ಕುಮಾರ್‌ಗೆ ತ.ನಾಡು ಸಿಎಂ ಸನ್ಮಾನ ಹಾವೇರಿ: ಹಾವೇರಿ ಮೂಲದ...