ಬೆಳಗಾವಿ ಕಾರ್ಯಕ್ರಮಕ್ಕೆ ತೆರಳಿದ್ದ  ಹಾವೇರಿಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ಹ್ರದಯಾಗಾತದಿಂದ ಸಾವು

Date:

ಬೆಳಗಾವಿ ಕಾರ್ಯಕ್ರಮಕ್ಕೆ ತೆರಳಿದ್ದ  ಹಾವೇರಿಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ಹ್ರದಯಾಗಾತದಿಂದ ಸಾವು
ಹಾವೇರಿ: ಬೆಳಗಾವಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ 
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಕಾರ್ಯಕ್ರಮ ಕ್ಕೆ‌ತೆರಳಿದ್ದ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ಹ್ರದಯಾಗಾತದಿಂದ ಸಾವನ್ನಪ್ಪಿರು ಘಟನೆ ಮಂಗಳವಾರ‌ ನಡೆದಿದೆ.
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ‌‌ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ(೭೫)
 ಎಂದು‌ ಗುರುತಿಸಲಾಗಿದೆ.
ನದಿಹರಳಹಳ್ಳಿಗ್ರಾಮದಿಂದ ಮಂಗಳವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರಕರ್ತರು ಬಸ್ ನಲ್ಲಿ ಬೆಳಗಾವಿಗೆ‌ತೆರಳಿದ್ದರು. ಕಾರ್ಯಕ್ರಮ ದಲ್ಲಿ ಭಾಗವಹಿದ್ದ ಬಸಪ್ಪ ಪಾಮೇನಹಳ್ಳಿಅವರಿಗೆ‌ ಮಂಗಳವಾರ ಮಧ್ಯಾಹ್ನ ೧೩-೩೦ರ‌ಸುಮಾರಿಗೆ ಹ್ರದಯಾಗಾತವಾಗಿದೆ. ತಕ್ಷಣ ಇವರನ್ನು ಬೆಳಗಾವಿ ಯ‌ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ‌ಫಲಕಾರಿಯಾಗದೇ ರಾತ್ರಿನ೧೨-೩ಂರ‌ ಸುಮಾರಿಗೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬೆಳಗಾವಿ ಕಾರ್ಯಕ್ರಮಕ್ಕೆ ತೆರಳಿದ್ದ  ಹಾವೇರಿಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ಹ್ರದಯಾಗಾತದಿಂದ ಸಾವು
ಹಾವೇರಿ: ಬೆಳಗಾವಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ 
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಕಾರ್ಯಕ್ರಮ ಕ್ಕೆ‌ತೆರಳಿದ್ದ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ಹ್ರದಯಾಗಾತದಿಂದ ಸಾವನ್ನಪ್ಪಿರು ಘಟನೆ ಮಂಗಳವಾರ‌ ನಡೆದಿದೆ.
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ‌‌ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ(೭೫)
 ಎಂದು‌ ಗುರುತಿಸಲಾಗಿದೆ.
ನದಿಹರಳಹಳ್ಳಿಗ್ರಾಮದಿಂದ ಮಂಗಳವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರಕರ್ತರು ಬಸ್ ನಲ್ಲಿ ಬೆಳಗಾವಿಗೆ‌ತೆರಳಿದ್ದರು. ಕಾರ್ಯಕ್ರಮ ದಲ್ಲಿ ಭಾಗವಹಿದ್ದ ಬಸಪ್ಪ ಪಾಮೇನಹಳ್ಳಿಅವರಿಗೆ‌ ಮಂಗಳವಾರ ಮಧ್ಯಾಹ್ನ ೧೩-೩೦ರ‌ಸುಮಾರಿಗೆ ಹ್ರದಯಾಗಾತವಾಗಿದೆ. ತಕ್ಷಣ ಇವರನ್ನು ಬೆಳಗಾವಿ ಯ‌ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ‌ಫಲಕಾರಿಯಾಗದೇ ರಾತ್ರಿನ೧೨-೩ಂರ‌ ಸುಮಾರಿಗೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...