ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ

Date:

ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್‌ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್‌ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್‌ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್‌ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...