ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
Date:
ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.