ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ

Date:

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ
ಹಾವೇರಿ:ಕರ್ನಾಟಕ ವಿಧಾನಸಭೆಯ ನೂತನ ವಿಧಾನ ಪರಿಷತ್ ಸಭಾಪತಿಗಳಾಗಿ ಆಯ್ಕೆಯಾದ ಸಲೀಂ ಅಹ್ಮದ್ ಅವರನ್ನು
ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿರುವ ಅವರ ಕಚೇರಿಯಲ್ಲಿ ಹಾವೇರಿ ಜಿಲ್ಲೆಯ ಶಾಸಕರು, ಮುಖಂಡರು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಯಾಡಗಿ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ  ಬಸವರಾಜ ಶಿವಣ್ಣನವರ,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಪ್ರಕಾಶಗೌಡ ಪಾಟೀಲ್, ಬ ಸಣ್ಣ ಸವಣೂರ,  ಶಿವಕುಮಾರ್ ತಾವರಗಿ ಐ.ಎ.ತಹಸೀಲ್ದಾರ ಹಾಗೂ ಪದಾಧಿಕಾರಿಗಳು ಮುಖಂಡರು ಭಾಗವಹಿಸಿದ್ದರು.

malatesh angur
haveri

LEAVE A REPLY

Please enter your comment!
Please enter your name here

Subscribe

spot_imgspot_img

Popular

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ
ಹಾವೇರಿ:ಕರ್ನಾಟಕ ವಿಧಾನಸಭೆಯ ನೂತನ ವಿಧಾನ ಪರಿಷತ್ ಸಭಾಪತಿಗಳಾಗಿ ಆಯ್ಕೆಯಾದ ಸಲೀಂ ಅಹ್ಮದ್ ಅವರನ್ನು
ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿರುವ ಅವರ ಕಚೇರಿಯಲ್ಲಿ ಹಾವೇರಿ ಜಿಲ್ಲೆಯ ಶಾಸಕರು, ಮುಖಂಡರು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಯಾಡಗಿ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ  ಬಸವರಾಜ ಶಿವಣ್ಣನವರ,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಪ್ರಕಾಶಗೌಡ ಪಾಟೀಲ್, ಬ ಸಣ್ಣ ಸವಣೂರ,  ಶಿವಕುಮಾರ್ ತಾವರಗಿ ಐ.ಎ.ತಹಸೀಲ್ದಾರ ಹಾಗೂ ಪದಾಧಿಕಾರಿಗಳು ಮುಖಂಡರು ಭಾಗವಹಿಸಿದ್ದರು.

malatesh angur
haveri

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ ಹಾವೇರಿ: ಪ್ರೋತ್ಸಾಹ ಧನ...

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್ ಹಾವೇರಿ: ವಾರ್ತಾ ಮತ್ತು...

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ – ಸಚಿವ ರುದ್ರಪ್ಪ ಲಮಾಣಿ

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ -...