ವೀರಣ್ಣ ಪಾಟೀಲರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಆಗ್ರಹ

Date:

ವೀರಣ್ಣ ಪಾಟೀಲರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಆಗ್ರಹ

ಹಾವೇರಿ: ಕ್ರೀಯಾಶೀಲ ರಾಜಕಾರಣಿ, ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿರುವ ಕೆಪಿಸಿಸಿ  ರಾಜ್ಯ ಸಂಯೋಜಕರಾಗಿರುವ ವೀರಣ್ಣ ಪಾಟೀಲ್ ಅವರಿಗೆ ರಾಜ್ಯ ಸರ್ಕಾರದ ನಿಗಮ-ಮಂಡಳಿತ ಅಧ್ಯಕ್ಷಸ್ಥಾನ ನೀಡುವಂತೆ ಪಾಟೀಲರ ಅಭಿಮಾನಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರವು ಈಗಾಗಲೇ ನಿಗಮ-ಮಂಡಳಿಗಳಿಗೆ ಅಧ್ಯಕ್ಷರಗಳನ್ನು ನೇಮಕ ಮಾಡಲು ಮುಂದಾಗಿರುವುದು ಸ್ವಾಗತಾರ್ಹವಾಗಿದ್ದು, ಕೆಪಿಸಿಸಿ ರಾಜ್ಯ ಸಂಚಾಲಕರಾಗಿರುವ ವೀರಣ್ಣ ಪಾಟೀಲ್ ಅವರು ಸುಮಾರು ವರ್ಷಗಳಿಂದ ಕಾಂಗ್ರೆಸ್‌ಪಕ್ಷದ ಸಂಘಟನೆಯಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ಪಕ್ಷದ ಸಂಘಟನೆಗಾಗಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಬಡವರ್ಗದವರಿಗೆ ಕಿಟ್ ವಿತರಣೆಮಾಡುವ, ಚಿಕಿತ್ಸೆಗೆ ನೆರವಾಗುವ ಮೂಲಕ ಅನೇಕ ಸಂದರ್ಭಗಳಲ್ಲಿ ಸಂಕಷ್ಟದಲ್ಲಿದ್ದ ಜನರ ನೋವಿಗೆ ಸ್ಪಂದಿಸಿದ್ದಾರೆ. ಪೆನ್ಸನ್ ವಂಚಿತ ಶಿಕ್ಷಕರು ಬೆಂಳೂರಿನಲ್ಲಿ ತಮ್ಮ ಹಕ್ಕಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಸಿದ ಸುಮಾರು ೧೦೦ ದಿನಗಳ ಕಾಲ ಹೋರಾಟ ಮಾಡಿದ ಸಂದರ್ಭದಲ್ಲಿ ಅವರುಗಳಿಗೆ ಸುಮಾರು ೫೦೦೦ ರೊಟ್ಟಿಗಳನ್ನು ದಾನ ನೀಡುವ ಮೂಲಕ ಹೋರಾಟದಲ್ಲಿ ಭಾಗಿಯಾಗಿದ್ದಾರೆ
ರಾಜ್ಯದಲ್ಲಿ ಈಹಿಂದೆ ಇದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ -ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಕರೆ ನೀಡಿದ್ದ ಎಲ್ಲ ಹೋರಾಟಗಳಲ್ಲಿ ವೀರಣ್ಣ ಪಾಟೀಲ್ ಮುಂಚೂಣಿಯಲ್ಲಿ ನಿಂತು ಭಾಗವಹಿಸಿಯಶಸ್ವಿಗೊಳಿಸಿದ್ದಾರೆ.
ಎಐಸಿಸಿ ನಾಯಕರಾದ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ನಡೆಸಿದ ಐತಿಹಾಸಿಕ ಭಾರತ್ ಜೋಡೊ ಯಾತ್ರೆಯಲ್ಲಿ ವೀರಣ್ಣ ಪಾಟೀಲ್ ಇವರು ಮೊದಲನೇ ದಿನದಿಂದ ಹಿಡಿದು ಕೊನೆಯ ದಿನದವರೆಗೂ ಚೋಡು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಐತಿಹಾಸಿಕ ಮೇಕೆದಾಟು ಯೋಜನಯಜಾರಿಗಾಗಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಮೇಕೆದಾಟುವಿನಿಂದ ಬೆಂಗಳೂರಿನವರೆಗೂ ನಡೆದ ಪಾದಯಾತ್ರೆಯಲ್ಲ ಕಾಂಗ್ರೆಸ್ ಮುಖಂಡರೊಂದಿಗೆ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಳಸ ಬಂಡೂರಿ ಹೋರಾಟದಲ್ಲಿ ಭಾಗವಹಿಸಿದ್ದಾರೆ.
ಚತಿಸ್ಗಢ ರಾಜಧಾನಿ ರಾಯಪುರದಲ್ಲಿ ನಡೆದ ೮೫ನೇ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮ್ಮೇಳನದಲ್ಲಿ ಹಾಲಿ ಡಿಸಿಎಂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಜೊತೆಯಲ್ಲಿ ಭಾಗವಹಿಸಿದ್ದು, ಹಾವೇರಿಯಲ್ಲಿ ನಡೆದ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಹಾಗೂ ಗದಗ್ ಜಿಲ್ಲಾ ಶಿರಹಟ್ಟಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಹೋಗೆ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ.
ಹಾವೇರಿ ಕ್ಷೇತ್ರದಲ್ಲಿ ವಿವಿಧ ರೀತಿಯ ಸಮಾಜಿಕ ಕೆಲಸಗಳನ್ನು ಮಾಡಿ ಜನರ ಮನವನ್ನು ಗೆದ್ದು ಅವರ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಪಿಸಿಸಿ ರಾಜ್ಯ ಸಂಚಾಲಕ ರಾಗಿರುವ ವೀರಣ್ಣ ಪಾಟೀಲ್‌ರಿಗೆ ಇಲ್ಲಿಯವರೆಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಇವರಿಗೆ ಪ್ರಸ್ತುತ ರಾಜ್ಯ ಸರ್ಕಾರವು ರಾಜ್ಯದ ನಿಗಮ-ಮಂಡಳಿಯ ಅಧ್ಯಕ್ಷಸ್ಥಾನವನ್ನು ಇವರಿಗೆ ನೀಡಿದರೇ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಸಹಾಯವಾಗುತ್ತದೆ. ಈಬಗ್ಗೆ ಎಐಐಸಿಸಿ ಹಾಗೂ ಕೆಪಿಸಿಸಿ ಮುಖಂಡರು ಗಮನ ಹರಿಸಿ ಕಾಂಗ್ರೆಸ್ ಮುಖಂಡ ವೀರಣ್ಣ ಪಾಟೀಲ್‌ರಿಗೆ ನಿಗಮ-ಮಂಡಳಿತ ಅಧ್ಯಕ್ಷಸ್ಥಾನ ನೀಡುವಂತೆ ಪಾಟೀಲರ ಅಭಿಮಾನಿಗಳು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ವೀರಣ್ಣ ಪಾಟೀಲರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಆಗ್ರಹ

ಹಾವೇರಿ: ಕ್ರೀಯಾಶೀಲ ರಾಜಕಾರಣಿ, ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿರುವ ಕೆಪಿಸಿಸಿ  ರಾಜ್ಯ ಸಂಯೋಜಕರಾಗಿರುವ ವೀರಣ್ಣ ಪಾಟೀಲ್ ಅವರಿಗೆ ರಾಜ್ಯ ಸರ್ಕಾರದ ನಿಗಮ-ಮಂಡಳಿತ ಅಧ್ಯಕ್ಷಸ್ಥಾನ ನೀಡುವಂತೆ ಪಾಟೀಲರ ಅಭಿಮಾನಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರವು ಈಗಾಗಲೇ ನಿಗಮ-ಮಂಡಳಿಗಳಿಗೆ ಅಧ್ಯಕ್ಷರಗಳನ್ನು ನೇಮಕ ಮಾಡಲು ಮುಂದಾಗಿರುವುದು ಸ್ವಾಗತಾರ್ಹವಾಗಿದ್ದು, ಕೆಪಿಸಿಸಿ ರಾಜ್ಯ ಸಂಚಾಲಕರಾಗಿರುವ ವೀರಣ್ಣ ಪಾಟೀಲ್ ಅವರು ಸುಮಾರು ವರ್ಷಗಳಿಂದ ಕಾಂಗ್ರೆಸ್‌ಪಕ್ಷದ ಸಂಘಟನೆಯಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ಪಕ್ಷದ ಸಂಘಟನೆಗಾಗಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಬಡವರ್ಗದವರಿಗೆ ಕಿಟ್ ವಿತರಣೆಮಾಡುವ, ಚಿಕಿತ್ಸೆಗೆ ನೆರವಾಗುವ ಮೂಲಕ ಅನೇಕ ಸಂದರ್ಭಗಳಲ್ಲಿ ಸಂಕಷ್ಟದಲ್ಲಿದ್ದ ಜನರ ನೋವಿಗೆ ಸ್ಪಂದಿಸಿದ್ದಾರೆ. ಪೆನ್ಸನ್ ವಂಚಿತ ಶಿಕ್ಷಕರು ಬೆಂಳೂರಿನಲ್ಲಿ ತಮ್ಮ ಹಕ್ಕಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಸಿದ ಸುಮಾರು ೧೦೦ ದಿನಗಳ ಕಾಲ ಹೋರಾಟ ಮಾಡಿದ ಸಂದರ್ಭದಲ್ಲಿ ಅವರುಗಳಿಗೆ ಸುಮಾರು ೫೦೦೦ ರೊಟ್ಟಿಗಳನ್ನು ದಾನ ನೀಡುವ ಮೂಲಕ ಹೋರಾಟದಲ್ಲಿ ಭಾಗಿಯಾಗಿದ್ದಾರೆ
ರಾಜ್ಯದಲ್ಲಿ ಈಹಿಂದೆ ಇದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ -ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಕರೆ ನೀಡಿದ್ದ ಎಲ್ಲ ಹೋರಾಟಗಳಲ್ಲಿ ವೀರಣ್ಣ ಪಾಟೀಲ್ ಮುಂಚೂಣಿಯಲ್ಲಿ ನಿಂತು ಭಾಗವಹಿಸಿಯಶಸ್ವಿಗೊಳಿಸಿದ್ದಾರೆ.
ಎಐಸಿಸಿ ನಾಯಕರಾದ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ನಡೆಸಿದ ಐತಿಹಾಸಿಕ ಭಾರತ್ ಜೋಡೊ ಯಾತ್ರೆಯಲ್ಲಿ ವೀರಣ್ಣ ಪಾಟೀಲ್ ಇವರು ಮೊದಲನೇ ದಿನದಿಂದ ಹಿಡಿದು ಕೊನೆಯ ದಿನದವರೆಗೂ ಚೋಡು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಐತಿಹಾಸಿಕ ಮೇಕೆದಾಟು ಯೋಜನಯಜಾರಿಗಾಗಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಮೇಕೆದಾಟುವಿನಿಂದ ಬೆಂಗಳೂರಿನವರೆಗೂ ನಡೆದ ಪಾದಯಾತ್ರೆಯಲ್ಲ ಕಾಂಗ್ರೆಸ್ ಮುಖಂಡರೊಂದಿಗೆ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಳಸ ಬಂಡೂರಿ ಹೋರಾಟದಲ್ಲಿ ಭಾಗವಹಿಸಿದ್ದಾರೆ.
ಚತಿಸ್ಗಢ ರಾಜಧಾನಿ ರಾಯಪುರದಲ್ಲಿ ನಡೆದ ೮೫ನೇ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮ್ಮೇಳನದಲ್ಲಿ ಹಾಲಿ ಡಿಸಿಎಂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಜೊತೆಯಲ್ಲಿ ಭಾಗವಹಿಸಿದ್ದು, ಹಾವೇರಿಯಲ್ಲಿ ನಡೆದ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಹಾಗೂ ಗದಗ್ ಜಿಲ್ಲಾ ಶಿರಹಟ್ಟಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಹೋಗೆ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ.
ಹಾವೇರಿ ಕ್ಷೇತ್ರದಲ್ಲಿ ವಿವಿಧ ರೀತಿಯ ಸಮಾಜಿಕ ಕೆಲಸಗಳನ್ನು ಮಾಡಿ ಜನರ ಮನವನ್ನು ಗೆದ್ದು ಅವರ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಪಿಸಿಸಿ ರಾಜ್ಯ ಸಂಚಾಲಕ ರಾಗಿರುವ ವೀರಣ್ಣ ಪಾಟೀಲ್‌ರಿಗೆ ಇಲ್ಲಿಯವರೆಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಇವರಿಗೆ ಪ್ರಸ್ತುತ ರಾಜ್ಯ ಸರ್ಕಾರವು ರಾಜ್ಯದ ನಿಗಮ-ಮಂಡಳಿಯ ಅಧ್ಯಕ್ಷಸ್ಥಾನವನ್ನು ಇವರಿಗೆ ನೀಡಿದರೇ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಸಹಾಯವಾಗುತ್ತದೆ. ಈಬಗ್ಗೆ ಎಐಐಸಿಸಿ ಹಾಗೂ ಕೆಪಿಸಿಸಿ ಮುಖಂಡರು ಗಮನ ಹರಿಸಿ ಕಾಂಗ್ರೆಸ್ ಮುಖಂಡ ವೀರಣ್ಣ ಪಾಟೀಲ್‌ರಿಗೆ ನಿಗಮ-ಮಂಡಳಿತ ಅಧ್ಯಕ್ಷಸ್ಥಾನ ನೀಡುವಂತೆ ಪಾಟೀಲರ ಅಭಿಮಾನಿಗಳು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...