ವೃದ್ಧಾಶ್ರಮದಲ್ಲಿ ಶಾಸಕ ಶ್ರೀನಿವಾಸ ಮಾನೆ ಹುಟ್ಟುಹಬ್ಬ

Date:

ವೃದ್ಧಾಶ್ರಮದಲ್ಲಿ ಶಾಸಕ ಶ್ರೀನಿವಾಸ ಮಾನೆ ಹುಟ್ಟುಹಬ್ಬ
ಹಾವೇರಿ: ನಗರದ ನಾಗೇಂದ್ರನಮಟ್ಟಿಯಲ್ಲಿನ ಶ್ರೀಶಕ್ತಿ ವೃದ್ಧಾಶ್ರಮದಲ್ಲಿ ಕರ್ನಾಟಕ ದಲಿತ ಪರಿವರ್ತನ ವೇದಿಕೆ ಹಾವೇರಿ ಹಾಗೂ ಸಂಜೀವಕುಮಾರ ನೀರಲಗಿ ಅಭಿಮಾನಿಗಳ ಬಳಗದ ವತಿಯಿಂದ ಭಾನುವಾರ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರ ೪೯ ನೇ ಹುಟ್ಟು ಹಬ್ಬವನ್ನು ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ, ಉಪಹಾರ ವ್ಯವಸ್ಥೆ ಮಾಡಿ ಆಚರಿಸಲಾಯಿತು.
ಪರಿವರ್ತನ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎನ್. ಗಾಳೆಮ್ಮನವರ ಮಾತನಾಡಿ ಬಡವರ ಬಂಧು, ಹಾನಗಲ್ ತಾಲ್ಲೂಕಿನ ಅಭಿವೃದ್ಧಿಯ ಹರಿಕಾರ, ಹಾನಗಲ್ಲ ತಾಲೂಕಿನ ಪ್ರಗತಿಗೆ ನಿರಂತರವಾಗಿ ಶ್ರಮವಹಿಸುತ್ತಿರುವ ಶ್ರೀನಿವಾಸ್ ಮಾನೆ ಕಾರ್ಯ ಸ್ಮರಣೀಯವಾಗಿವೆ. ನೊಂದವರ ಧ್ವನಿಯಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯ ಮಂತ್ರದ ಮೂಲಕ ಎಲ್ಲರ ಮೆಚ್ಚಿನ ನಾಯಕರಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ, ಉಪಹಾರ ವ್ಯವಸ್ಥೆ ಮಾಡಿ ಸಂತೋಷದಿಂದ ಅವರ ಹುಟ್ಟು ಹಬ್ಬಕ್ಕೆ ಶುಭ ಹಾರೈಸಲಾಯಿತು.ಶ್ರೀನಿವಾಸ್ ಮಾನೆ ಅವರಿಗೆ ದೇವರು ಆಯುಷ್ಯ ಆರೋಗ್ಯ ಕರುಣಿಸಲಿ ಎಂದು ಎನ್ ಎನ್ ಗಾಳೆಮ್ಮನವರ ಶುಭ ಹಾರೈಸಿದರು.


ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೆಕೆಓ ಜಿಲ್ಲಾಧ್ಯಕ್ಷ ನಾಗರಾಜ ಜೋರಾಪುರಿ ಮಾತನಾಡಿ ಶ್ರೀನಿವಾಸ್ ಮಾನೆ ಅವರು ಹಿಂದುಳಿದ ವರ್ಗಗಳ ನಾಯಕರಾಗಿ ಹಾಗೂ ಹಾನಗಲ್ ತಾಲ್ಲೂಕಿನ ಜನರ ಆಶಾಕಿರಣವಾಗಿ ಬೆಳೆಯುತ್ತಿದ್ದು ಅವರಿಗೆ ಇನ್ನೂ ಹೆಚ್ಚು ಸಾಮಾಜಿಕ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹುಟ್ಟು ಹಬ್ಬದ ಶುಭ ಕೋರಿದರು.
ಈ ಸಂದರ್ಭದಲ್ಲಿ ಜಗಜ್ಯೋತಿ ಬಸವೇಶ್ವರ ಕಾರ್ಮಿಕ ಸಂಘದ ಅಧ್ಯಕ್ಷೆ ಚನ್ನಮ್ಮ ಒಡೆಯರ, ಮಲ್ಲೇಶಪ್ಪ ಕಡಕೋಳ, ಹಸೀನಾ ತಡಕನಹಳ್ಳಿ, ಅನಸವ್ವ ಮರಾಠಿ, ಜಿಲೆಕಾಬಿ, ಗೌತಮಿ ಮೌರ್ಯ, ಪಲ್ಲವಿ ಚಾಲುಕ್ಯ, ಶರಣಪ್ಪ ಉಪ್ಪಿನ, ವೃದ್ದಾಶ್ರಮದ ಜ್ಯೋತಿ ಛಲವಾದಿ ಸೇರಿದಂತೆ ಅನೇಕರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ವೃದ್ಧಾಶ್ರಮದಲ್ಲಿ ಶಾಸಕ ಶ್ರೀನಿವಾಸ ಮಾನೆ ಹುಟ್ಟುಹಬ್ಬ
ಹಾವೇರಿ: ನಗರದ ನಾಗೇಂದ್ರನಮಟ್ಟಿಯಲ್ಲಿನ ಶ್ರೀಶಕ್ತಿ ವೃದ್ಧಾಶ್ರಮದಲ್ಲಿ ಕರ್ನಾಟಕ ದಲಿತ ಪರಿವರ್ತನ ವೇದಿಕೆ ಹಾವೇರಿ ಹಾಗೂ ಸಂಜೀವಕುಮಾರ ನೀರಲಗಿ ಅಭಿಮಾನಿಗಳ ಬಳಗದ ವತಿಯಿಂದ ಭಾನುವಾರ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರ ೪೯ ನೇ ಹುಟ್ಟು ಹಬ್ಬವನ್ನು ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ, ಉಪಹಾರ ವ್ಯವಸ್ಥೆ ಮಾಡಿ ಆಚರಿಸಲಾಯಿತು.
ಪರಿವರ್ತನ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎನ್. ಗಾಳೆಮ್ಮನವರ ಮಾತನಾಡಿ ಬಡವರ ಬಂಧು, ಹಾನಗಲ್ ತಾಲ್ಲೂಕಿನ ಅಭಿವೃದ್ಧಿಯ ಹರಿಕಾರ, ಹಾನಗಲ್ಲ ತಾಲೂಕಿನ ಪ್ರಗತಿಗೆ ನಿರಂತರವಾಗಿ ಶ್ರಮವಹಿಸುತ್ತಿರುವ ಶ್ರೀನಿವಾಸ್ ಮಾನೆ ಕಾರ್ಯ ಸ್ಮರಣೀಯವಾಗಿವೆ. ನೊಂದವರ ಧ್ವನಿಯಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯ ಮಂತ್ರದ ಮೂಲಕ ಎಲ್ಲರ ಮೆಚ್ಚಿನ ನಾಯಕರಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ, ಉಪಹಾರ ವ್ಯವಸ್ಥೆ ಮಾಡಿ ಸಂತೋಷದಿಂದ ಅವರ ಹುಟ್ಟು ಹಬ್ಬಕ್ಕೆ ಶುಭ ಹಾರೈಸಲಾಯಿತು.ಶ್ರೀನಿವಾಸ್ ಮಾನೆ ಅವರಿಗೆ ದೇವರು ಆಯುಷ್ಯ ಆರೋಗ್ಯ ಕರುಣಿಸಲಿ ಎಂದು ಎನ್ ಎನ್ ಗಾಳೆಮ್ಮನವರ ಶುಭ ಹಾರೈಸಿದರು.


ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೆಕೆಓ ಜಿಲ್ಲಾಧ್ಯಕ್ಷ ನಾಗರಾಜ ಜೋರಾಪುರಿ ಮಾತನಾಡಿ ಶ್ರೀನಿವಾಸ್ ಮಾನೆ ಅವರು ಹಿಂದುಳಿದ ವರ್ಗಗಳ ನಾಯಕರಾಗಿ ಹಾಗೂ ಹಾನಗಲ್ ತಾಲ್ಲೂಕಿನ ಜನರ ಆಶಾಕಿರಣವಾಗಿ ಬೆಳೆಯುತ್ತಿದ್ದು ಅವರಿಗೆ ಇನ್ನೂ ಹೆಚ್ಚು ಸಾಮಾಜಿಕ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹುಟ್ಟು ಹಬ್ಬದ ಶುಭ ಕೋರಿದರು.
ಈ ಸಂದರ್ಭದಲ್ಲಿ ಜಗಜ್ಯೋತಿ ಬಸವೇಶ್ವರ ಕಾರ್ಮಿಕ ಸಂಘದ ಅಧ್ಯಕ್ಷೆ ಚನ್ನಮ್ಮ ಒಡೆಯರ, ಮಲ್ಲೇಶಪ್ಪ ಕಡಕೋಳ, ಹಸೀನಾ ತಡಕನಹಳ್ಳಿ, ಅನಸವ್ವ ಮರಾಠಿ, ಜಿಲೆಕಾಬಿ, ಗೌತಮಿ ಮೌರ್ಯ, ಪಲ್ಲವಿ ಚಾಲುಕ್ಯ, ಶರಣಪ್ಪ ಉಪ್ಪಿನ, ವೃದ್ದಾಶ್ರಮದ ಜ್ಯೋತಿ ಛಲವಾದಿ ಸೇರಿದಂತೆ ಅನೇಕರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...