ಹಾವೇರಿ ಅಕ್ಷರ ಜಾತ್ರೆಗೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಧಿಕೃತ ಆಹ್ವಾನ

Date:

ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಅಧಿಕೃತ ಆಹ್ವಾನ ನೀಡಿದರು.

ಹಾವೇರಿ ಅಕ್ಷರ ಜಾತ್ರೆಗೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಧಿಕೃತ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ನುಡಿ ಜಾತ್ರೆಗೆ ಅಧಿಕೃತ ಆಹ್ವಾನ* ನೀಡಿದರು.
ಅರ್ಥಪೂರ್ಣವಾಗಿ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜರುಗಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡಿದ ಆಮಂತ್ರಣವನ್ನು ಗೌರವ ಪೂರ್ವಕವಾಗಿ ಸ್ವೀಕರಿಸಿದರು.ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಹಾವೇರಿಯಲ್ಲಿ ನಡೆಯುತ್ತಿರುವ ೮೬ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಹಾಗೂ ಕನ್ನಡಿಗರ ಅಸ್ಮಿತೆಯ ಹಬ್ಬವಾಗಬೇಕು, ಅದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಸರಕಾರ ಅವಿರತವಾಗಿ ಕೆಲಸ ಮಾಡುತ್ತಿದೆ. ನಾಡಿನ ಎಲ್ಲಾ ಕನ್ನಡಿಗರು ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಂಗನ್ನು ಹೆಚ್ಚಿಸಬೇಕು ಎಂದು ಕರೆಕೊಟ್ಟರು.

ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ʻಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -೨೦೨೨ʼವು ಕಾನೂನು ಆಗಿರುವುದಿಲ್ಲ. ಕಾರಣ ಅಧಿವೇಶನದಲ್ಲಿ ನಾಡಿನ ಇತರ ಸಮಸ್ಯೆಗಳ ಕುರಿತು ವಿಸ್ತ್ರತ ಚರ್ಚೆಗಳು ನಡೆದಿವೆ. ಪ್ರಸಕ್ತ ವಿಧೇಯಕದ ಕುರಿತು ನಿರೀಕ್ಷೆ ಮಟ್ಟದಲ್ಲಿ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹಾಗಾಗಿ ಪರಿಷತ್ತು ಆಗ್ರಹಿಸಿದಂತೆ ಸುಗ್ರೀವಾಜ್ಞೆಯ ಮೂಲಕ ಈ ವಿಧೇಯಕ ಕಾನೂನು ಮಾಡಲು ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ* ಅವರು ತಿಳಿಸಿದರು
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಮಾತನಾಡಿ ನಾಡಿನ ಸಮಸ್ತ ಕನ್ನಡಿಗರು ಹಾವೇರಿಯಲ್ಲಿ ನಡೆಯುವ ಅಕ್ಷರ ಜಾತ್ರೆಗೆ ಆಗಮಿಸಬೇಕು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಹಿರಿಯ ಸಾಹಿತಿಗಳು, ಲೇಖಕರು, ಹೋರಾಟಗಾರರು, ಸಂಘಟಕರು, ಜನಪದ ಹಾಗೂ ಸಾಂಸ್ಕೃತಿಕ ಲೋಕದ ದಿಗ್ಗಜರು, ರಾಜಕಾರಣಿಗಳನ್ನು, ಜನಪ್ರತಿನಿಧಿಗಳನ್ನು, ಎಲ್ಲಾ ಸಮಾಜದ ಮುಖಂಡರನ್ನು ಗೌರವ ಪೂರ್ವಕವಾಗಿ ಆಹ್ವಾನ ನೀಡುತ್ತಿದೆ. ಹಾವೇರಿಯ ಸಮ್ಮೇಳನಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣವಾಗುತ್ತಿದ್ದು ಕನ್ನಡ ಸಾಹಿತ್ಯ ಪರಿಷತ್ತು, ರಾಜ್ಯ ಸರಕಾರ, ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ಹಾವೇರಿ ಜಿಲ್ಲಾಡಳಿತ ಶರವೇಗದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಅಧಿಕೃತ ಆಹ್ವಾನ ನೀಡಿದರು.

ಹಾವೇರಿ ಅಕ್ಷರ ಜಾತ್ರೆಗೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಧಿಕೃತ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ನುಡಿ ಜಾತ್ರೆಗೆ ಅಧಿಕೃತ ಆಹ್ವಾನ* ನೀಡಿದರು.
ಅರ್ಥಪೂರ್ಣವಾಗಿ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜರುಗಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡಿದ ಆಮಂತ್ರಣವನ್ನು ಗೌರವ ಪೂರ್ವಕವಾಗಿ ಸ್ವೀಕರಿಸಿದರು.ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಹಾವೇರಿಯಲ್ಲಿ ನಡೆಯುತ್ತಿರುವ ೮೬ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಹಾಗೂ ಕನ್ನಡಿಗರ ಅಸ್ಮಿತೆಯ ಹಬ್ಬವಾಗಬೇಕು, ಅದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಸರಕಾರ ಅವಿರತವಾಗಿ ಕೆಲಸ ಮಾಡುತ್ತಿದೆ. ನಾಡಿನ ಎಲ್ಲಾ ಕನ್ನಡಿಗರು ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಂಗನ್ನು ಹೆಚ್ಚಿಸಬೇಕು ಎಂದು ಕರೆಕೊಟ್ಟರು.

ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ʻಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -೨೦೨೨ʼವು ಕಾನೂನು ಆಗಿರುವುದಿಲ್ಲ. ಕಾರಣ ಅಧಿವೇಶನದಲ್ಲಿ ನಾಡಿನ ಇತರ ಸಮಸ್ಯೆಗಳ ಕುರಿತು ವಿಸ್ತ್ರತ ಚರ್ಚೆಗಳು ನಡೆದಿವೆ. ಪ್ರಸಕ್ತ ವಿಧೇಯಕದ ಕುರಿತು ನಿರೀಕ್ಷೆ ಮಟ್ಟದಲ್ಲಿ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹಾಗಾಗಿ ಪರಿಷತ್ತು ಆಗ್ರಹಿಸಿದಂತೆ ಸುಗ್ರೀವಾಜ್ಞೆಯ ಮೂಲಕ ಈ ವಿಧೇಯಕ ಕಾನೂನು ಮಾಡಲು ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ* ಅವರು ತಿಳಿಸಿದರು
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಮಾತನಾಡಿ ನಾಡಿನ ಸಮಸ್ತ ಕನ್ನಡಿಗರು ಹಾವೇರಿಯಲ್ಲಿ ನಡೆಯುವ ಅಕ್ಷರ ಜಾತ್ರೆಗೆ ಆಗಮಿಸಬೇಕು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಹಿರಿಯ ಸಾಹಿತಿಗಳು, ಲೇಖಕರು, ಹೋರಾಟಗಾರರು, ಸಂಘಟಕರು, ಜನಪದ ಹಾಗೂ ಸಾಂಸ್ಕೃತಿಕ ಲೋಕದ ದಿಗ್ಗಜರು, ರಾಜಕಾರಣಿಗಳನ್ನು, ಜನಪ್ರತಿನಿಧಿಗಳನ್ನು, ಎಲ್ಲಾ ಸಮಾಜದ ಮುಖಂಡರನ್ನು ಗೌರವ ಪೂರ್ವಕವಾಗಿ ಆಹ್ವಾನ ನೀಡುತ್ತಿದೆ. ಹಾವೇರಿಯ ಸಮ್ಮೇಳನಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣವಾಗುತ್ತಿದ್ದು ಕನ್ನಡ ಸಾಹಿತ್ಯ ಪರಿಷತ್ತು, ರಾಜ್ಯ ಸರಕಾರ, ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ಹಾವೇರಿ ಜಿಲ್ಲಾಡಳಿತ ಶರವೇಗದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...