ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ:ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್
ಮನೆ -ಕಚೇರಿ ಮೇಲೆ ಬುಧವಾರ
ಬೆಳ್ಳಂ ಬೆಳಗ್ಗೆ ಲೋಕಾಯುಕ್ತರ ದಾಳಿ
ನಡೆದಿದೆ.
ರಾಣೇಬೆನ್ನೂರು ನಗರದ ನಿವಾಸದಲ್ಲಿ
ವಾಗೀಶ ಶೆಟ್ಟರ್ ಎಂಬ ಇಂಜಿನಿಯರ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರ ರಿಂದ ದಾಖಲೆ ಪರಿಶೀಲನೆ ನಡೆದಿದೆ.
ಹಾವೇರಿ ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿ ನ ಬಳಿ ಇರೋ ನಿರ್ಮಿತಿ ಕೇಂದ್ರ ಲೋಕಾಯುಕ್ತರ ದಾಖಲೆ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.