ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಮನೆ -ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ:ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್
ಮನೆ -ಕಚೇರಿ ಮೇಲೆ ಬುಧವಾರ
ಬೆಳ್ಳಂ ಬೆಳಗ್ಗೆ ಲೋಕಾಯುಕ್ತರ ದಾಳಿ
ನಡೆದಿದೆ.
ರಾಣೇಬೆನ್ನೂರು ನಗರದ ನಿವಾಸದಲ್ಲಿ
ವಾಗೀಶ ಶೆಟ್ಟರ್ ಎಂಬ ಇಂಜಿನಿಯರ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರ ರಿಂದ ದಾಖಲೆ ಪರಿಶೀಲನೆ ನಡೆದಿದೆ.
ಹಾವೇರಿ ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿ ನ  ಬಳಿ ಇರೋ ನಿರ್ಮಿತಿ ಕೇಂದ್ರ ಲೋಕಾಯುಕ್ತರ ದಾಖಲೆ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ:ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್
ಮನೆ -ಕಚೇರಿ ಮೇಲೆ ಬುಧವಾರ
ಬೆಳ್ಳಂ ಬೆಳಗ್ಗೆ ಲೋಕಾಯುಕ್ತರ ದಾಳಿ
ನಡೆದಿದೆ.
ರಾಣೇಬೆನ್ನೂರು ನಗರದ ನಿವಾಸದಲ್ಲಿ
ವಾಗೀಶ ಶೆಟ್ಟರ್ ಎಂಬ ಇಂಜಿನಿಯರ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರ ರಿಂದ ದಾಖಲೆ ಪರಿಶೀಲನೆ ನಡೆದಿದೆ.
ಹಾವೇರಿ ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿ ನ  ಬಳಿ ಇರೋ ನಿರ್ಮಿತಿ ಕೇಂದ್ರ ಲೋಕಾಯುಕ್ತರ ದಾಖಲೆ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...