೮೭ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ

Date:

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...