“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

Date:

“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಹಾವೇರಿ: ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ ೨೧ ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ.
“ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ ೨೧ ಅಡಿ ಬಿಲ್ಲನ್ನು ಏರಿ ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿರುತ್ತಾರೆ. “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದರು. ಪ್ರತೀ ವರ್ಷ ನಿಜಾಂಶವನ್ನು ತಿಳಿಸುವಂತಹ ಭವಿಷ್ಯವಾಣಿ ಇದಾಗಿರುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಈ ವರ್ಷದ ಕಾರ್ಣಿಕವು ಉತ್ತಮವಾಗಿದ್ದು, ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಹಾವೇರಿ: ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ ೨೧ ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ.
“ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ ೨೧ ಅಡಿ ಬಿಲ್ಲನ್ನು ಏರಿ ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿರುತ್ತಾರೆ. “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದರು. ಪ್ರತೀ ವರ್ಷ ನಿಜಾಂಶವನ್ನು ತಿಳಿಸುವಂತಹ ಭವಿಷ್ಯವಾಣಿ ಇದಾಗಿರುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಈ ವರ್ಷದ ಕಾರ್ಣಿಕವು ಉತ್ತಮವಾಗಿದ್ದು, ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...