ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ಯಾಮ್ ಕಲ್ಯಾಣ ಬೆನ್ನೂರ ಹಾವೇರಿ ತಾಲೂಕಿಗೆ ಪ್ರಥಮ

Date:

ಎಸ್.ಎಸ್.ಎಲ್.ಸಿ ಫಲಿತಾಂಶ:
ಶ್ಯಾಮ್ ಕಲ್ಯಾಣ ಬೆನ್ನೂರ ಹಾವೇರಿ ತಾಲೂಕಿಗೆ ಪ್ರಥಮ
ಹಾವೇರಿ: ಎಸ್.ಎಸ್.ಎಲ್.ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿಯಶ್ರೀ ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಶ್ಯಾಮ್ ಕಲ್ಯಾಣ ಶಿವಲಿಂಗೇಶ ಬೆನ್ನೂರ ಅವರು ಶೇ.೭೯ಅಂಕಗಳನ್ನು ಪಡೆತುವ ಮೂಲಕ ಹಾವೇರಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
೬೨೫ಕ್ಕೆ ೬೦೬ ಅಂಕಗಳಿಸುವ ಮೂಲಕ ತಾಲೂಕಿನಲ್ಲಿ  ಪ್ರಥಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿ ಯನ್ನು ಶಾಲಾ ಶಿಕ್ಷಕರು, ಪಾಲಕರು ಅಭಿನಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಎಸ್.ಎಸ್.ಎಲ್.ಸಿ ಫಲಿತಾಂಶ:
ಶ್ಯಾಮ್ ಕಲ್ಯಾಣ ಬೆನ್ನೂರ ಹಾವೇರಿ ತಾಲೂಕಿಗೆ ಪ್ರಥಮ
ಹಾವೇರಿ: ಎಸ್.ಎಸ್.ಎಲ್.ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿಯಶ್ರೀ ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಶ್ಯಾಮ್ ಕಲ್ಯಾಣ ಶಿವಲಿಂಗೇಶ ಬೆನ್ನೂರ ಅವರು ಶೇ.೭೯ಅಂಕಗಳನ್ನು ಪಡೆತುವ ಮೂಲಕ ಹಾವೇರಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
೬೨೫ಕ್ಕೆ ೬೦೬ ಅಂಕಗಳಿಸುವ ಮೂಲಕ ತಾಲೂಕಿನಲ್ಲಿ  ಪ್ರಥಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿ ಯನ್ನು ಶಾಲಾ ಶಿಕ್ಷಕರು, ಪಾಲಕರು ಅಭಿನಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಮೈಲಾರ ಮಹಾದೇವಪ್ಪನವರ ರಾಷ್ಟ್ರಪ್ರೇಮ ನಮ್ಮೆಲರಿಗೂ ಆದರ್ಶ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

  ಮೈಲಾರ ಮಹಾದೇವಪ್ಪನವರ ರಾಷ್ಟ್ರಪ್ರೇಮ ನಮ್ಮೆಲರಿಗೂ ಆದರ್ಶ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ : ಕರ್ನಾಟಕದ...

ಮೈಲಾರ ಮಹಾದೇವಪ್ಪ ಟ್ರಸ್ಟ್‌ಗೆ ಸಂಜೀವಕುಮಾರ ನೀರಲಗಿ ನೇಮಕ

ಮೈಲಾರ ಮಹಾದೇವಪ್ಪ ಟ್ರಸ್ಟ್‌ಗೆ ಸಂಜೀವಕುಮಾರ ನೀರಲಗಿ ನೇಮಕ ಹಾವೇರಿ: ಕನ್ನಡ ಮತ್ತು ಸಂಸ್ಕೃತಿ...

ಹಾವೇರಿ: ಕೆ.ಎಸ್.ಆರ್‌ಟಿಸಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಬಸ್ ; ಬಾಲಕನ ಮರಣ -ನಾಲ್ವರಿಗೆ ಗಾಯ

ಹಾವೇರಿ: ಕೆ.ಎಸ್.ಆರ್‌ಟಿಸಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಬಸ್ ; ಬಾಲಕನ ಮರಣ -ನಾಲ್ವರಿಗೆ...

ಹಾವೇರಿಜಿಲ್ಲೆಯಲ್ಲಿ ೨೮೬ ಗ್ರಾಮೀಣ, ೨೩೮ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ -ಡಾ.ವಿಜಯಮಹಾಂತೇಶ ದಾನಮ್ಮನವರ

  ಹಾವೇರಿಜಿಲ್ಲೆಯಲ್ಲಿ ೨೮೬ ಗ್ರಾಮೀಣ, ೨೩೮ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ -ಡಾ.ವಿಜಯಮಹಾಂತೇಶ...