ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ

Date:

 

ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ
ಹಾವೇರಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೀಯೋಲಜಿಕಲ್ ಸರ್ವೇ ಆಫ್ ಇಂಡಿಯಾ ವತಿಯಿಂದ ದಿನಾಂಕ: ೩೧.೦೭.೨೦೨೬ ರವರೆಗೆ ಏರ್‌ಕ್ರಾಫ್ಟ್ ಮೂಲಕ ಏರ್‌ಬಾರ‍್ನ್ ಜಿಯೋಫಿಸಿಕಲ್ ಸರ್ವೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು ಹಾಗೂ ಹಾವೇರಿ ತಾಲೂಕಿನಲ್ಲಿ ಭೂಮೇಲ್ಮೈ ಇಂದ ಕಡಿಮೆ ಅಂತರದಲ್ಲಿ ಏರ್‌ಕ್ರಾಫ್ಟ್ ಹಾರಾಟ ಕಂಡು ಬರುತ್ತಿದ್ದು, ಇದು ಕೇವಲ ಜಿಯೋಫಿಸಿಕಲ್ ಸರ್ವೆ ಕಾರ್ಯಕ್ಕೆ ಸೀಮಿತವಾಗಿರುವುದರಿಂದ ಸಾರ್ವಜನಿಕರು ಭಯ/ಆತಂಕ ಪಡಬಾರದೆಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ
ಹಾವೇರಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೀಯೋಲಜಿಕಲ್ ಸರ್ವೇ ಆಫ್ ಇಂಡಿಯಾ ವತಿಯಿಂದ ದಿನಾಂಕ: ೩೧.೦೭.೨೦೨೬ ರವರೆಗೆ ಏರ್‌ಕ್ರಾಫ್ಟ್ ಮೂಲಕ ಏರ್‌ಬಾರ‍್ನ್ ಜಿಯೋಫಿಸಿಕಲ್ ಸರ್ವೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು ಹಾಗೂ ಹಾವೇರಿ ತಾಲೂಕಿನಲ್ಲಿ ಭೂಮೇಲ್ಮೈ ಇಂದ ಕಡಿಮೆ ಅಂತರದಲ್ಲಿ ಏರ್‌ಕ್ರಾಫ್ಟ್ ಹಾರಾಟ ಕಂಡು ಬರುತ್ತಿದ್ದು, ಇದು ಕೇವಲ ಜಿಯೋಫಿಸಿಕಲ್ ಸರ್ವೆ ಕಾರ್ಯಕ್ಕೆ ಸೀಮಿತವಾಗಿರುವುದರಿಂದ ಸಾರ್ವಜನಿಕರು ಭಯ/ಆತಂಕ ಪಡಬಾರದೆಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ: ವಿವಿಧೆಡೆ ಒಂದೇ ದಿನ ೧೦ ಕ್ಕೂ ಅಧಿಕ‌ ಜನರ ಮೇಲೆ‌ ಬೀದಿ ನಾಯಿಗಳ ದಾಳಿ

  ಹಾವೇರಿ: ವಿವಿಧೆಡೆ ಒಂದೇ ದಿನ ೧೦ ಕ್ಕೂ ಅಧಿಕ‌ ಜನರ ಮೇಲೆ‌...

ಬೆಂಗಳೂರಲ್ಲಿ ಘೋರ ದುರಂತ- ಎಂಟು ‌ಜನರ ಮರಣ: ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

  ಬೆಂಗಳೂರಲ್ಲಿ ಘೋರ ದುರಂತ- ಎಂಟು ‌ಜನರ ಮರಣ: ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ...

ಹೊಸರಿತ್ತಿಯಲ್ಲಿ ಎನ್‌ಇಎಸ್ ಸಂಸ್ಥೆಯಿಂದ ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಕಬಳಿಕೆ ಆರೋಪ-ಬೃಹತ್ ಪ್ರತಿಭಟನೆ

ಹೊಸರಿತ್ತಿಯಲ್ಲಿ ಎನ್‌ಇಎಸ್ ಸಂಸ್ಥೆಯಿಂದ ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಕಬಳಿಕೆ...

ಕೇಂದ್ರವು ೨೦೨೩ರ ಮಸೂದೆ ಜಾರಿಗೊಳಿಸಿ, ಶೇ.೩೩ರಷ್ಟು ಮಹಿಳಾ ಮೀಸಲಾತಿ ಕೊಡಲಿ : ಸ್ವಾತಿ ಚಂದ್ರಶೇಖರ

ಕೇಂದ್ರವು ೨೦೨೩ರ ಮಸೂದೆ ಜಾರಿಗೊಳಿಸಿ, ಶೇ.೩೩ರಷ್ಟು ಮಹಿಳಾ ಮೀಸಲಾತಿ ಕೊಡಲಿ :...