ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಸಂಜಯಗಾಂಧಿ ನೇಮಕ

Date:

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಸಂಜಯಗಾಂಧಿ ನೇಮಕ
ಹಾವೇರಿ: ಹಾವೇರಿ ಜಿಲ್ಲೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರನ್ನಾಗಿ ಕಾಂಗ್ರೆಸ್ ಮುಖಂಡ.ಸಂಜಯಗಾಂಧಿ ಪು ಸಂಜೀವಣ್ಣನವರನ್ನು ನೇಮಕ
ಮಾಡಿ ಆದೇಶ ಪತ್ರವನ್ನು ಗುರುವಾದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ನೀಡಿದರು.
ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪಕ್ಷದ ಹಿರಿಯ ಮುಖಂಡರುಗಳಾದ ವಾಸುದೇವಮೂರ್ತಿ,ರಾಜ್ಯ ಉಪಾಧ್ಯಕ್ಷರು, ಸಾಮಾಜಿಕ ಜಾಲತಾಣ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ, ಎಸ್ ನಾರಾಯಣ್ ಮುಖ್ಯ ಸಂಯೋಜಕ ಡಾ.ಎಲ್ ಹನುಮಂತಯ್ಯ ರಾಜ್ಯ ಉಪಾಧ್ಯಕ್ಷ ಎಂ ಶಿವಣ್ಣ, ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತನಾದ ತನ್ನನ್ನು ಗುರುತಿಸಿ ಜವಾಬ್ದಾರಿ ನೀಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸಂಜೀವ ಕುಮಾರ್ ಎಂ ನೀರಲಗಿ, , ಹಾಗೂ ಸಭಾಧ್ಯಕ್ಷರಾಗಿರುವ ರುದ್ರಪ್ಪ ಮಾನಪ್ಪ ಲಮಾಣಿ, ಬ್ಯಾಡಗಿ ಕ್ಷೇತ್ರದ ಶಾಸಕರಾದ ಬಸವರಾಜ್ ಶಿವಣ್ಣನವರ, ಕೊಟ್ರೇಶಣ್ಣ ಬಸಗಣ್ಣಿ, ಸಿದ್ದಪ್ಪ ಬಾಲಣ್ಣನವರ ಮತ್ತಿತರರಿಗೆ ಸಂಜಯಗಾಂಧಿ ಧನ್ಯವಾದ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಸಂಜಯಗಾಂಧಿ ನೇಮಕ
ಹಾವೇರಿ: ಹಾವೇರಿ ಜಿಲ್ಲೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರನ್ನಾಗಿ ಕಾಂಗ್ರೆಸ್ ಮುಖಂಡ.ಸಂಜಯಗಾಂಧಿ ಪು ಸಂಜೀವಣ್ಣನವರನ್ನು ನೇಮಕ
ಮಾಡಿ ಆದೇಶ ಪತ್ರವನ್ನು ಗುರುವಾದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ನೀಡಿದರು.
ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪಕ್ಷದ ಹಿರಿಯ ಮುಖಂಡರುಗಳಾದ ವಾಸುದೇವಮೂರ್ತಿ,ರಾಜ್ಯ ಉಪಾಧ್ಯಕ್ಷರು, ಸಾಮಾಜಿಕ ಜಾಲತಾಣ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ, ಎಸ್ ನಾರಾಯಣ್ ಮುಖ್ಯ ಸಂಯೋಜಕ ಡಾ.ಎಲ್ ಹನುಮಂತಯ್ಯ ರಾಜ್ಯ ಉಪಾಧ್ಯಕ್ಷ ಎಂ ಶಿವಣ್ಣ, ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತನಾದ ತನ್ನನ್ನು ಗುರುತಿಸಿ ಜವಾಬ್ದಾರಿ ನೀಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸಂಜೀವ ಕುಮಾರ್ ಎಂ ನೀರಲಗಿ, , ಹಾಗೂ ಸಭಾಧ್ಯಕ್ಷರಾಗಿರುವ ರುದ್ರಪ್ಪ ಮಾನಪ್ಪ ಲಮಾಣಿ, ಬ್ಯಾಡಗಿ ಕ್ಷೇತ್ರದ ಶಾಸಕರಾದ ಬಸವರಾಜ್ ಶಿವಣ್ಣನವರ, ಕೊಟ್ರೇಶಣ್ಣ ಬಸಗಣ್ಣಿ, ಸಿದ್ದಪ್ಪ ಬಾಲಣ್ಣನವರ ಮತ್ತಿತರರಿಗೆ ಸಂಜಯಗಾಂಧಿ ಧನ್ಯವಾದ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವೆಯ ಉದ್ದೇಶ: ಬಸವರಾಜ ಶಿವಣ್ಣನವರ

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವೆಯ ಉದ್ದೇಶ: ಬಸವರಾಜ ಶಿವಣ್ಣನವರ ಬ್ಯಾಡಗಿ :...

ಹಾವೇರಿ:ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

  ಹಾವೇರಿ:ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಹಾವೇರಿ: ಪರಿಶಿಷ್ಟ ವರ್ಗದ ಜನಾಂಗದ...

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಪ್ರಭು ಬಿಷ್ಟನಗೌಡ್ರ ನೇಮಕ

    ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಪ್ರಭು ಬಿಷ್ಟನಗೌಡ್ರ ನೇಮಕ ಹಾವೇರಿ: ಹಾವೇರಿ...

ಹಾವೇರಿಯಲ್ಲಿ ದರೋಡೆ ಮಾಡಿದ ಮೂವರು ಆರೋಪಿಗಳಿಗೆ 10 ವರ್ಷ ಶಿಕ್ಷೆ-ದಂಡ

ಹಾವೇರಿಯಲ್ಲಿ ದರೋಡೆ ಮಾಡಿದ ಮೂವರು ಆರೋಪಿಗಳಿಗೆ 10 ವರ್ಷ ಶಿಕ್ಷೆ-ದಂಡ ಹಾವೇರಿ: ಹಾವೇರಿ-ರಾಣೇಬೆನ್ನೂರ...