ಜುಲೈ.27ರಂದು ಹಾವೇರಿಜಿಲ್ಲೆಯಾಧ್ಯಂತ ಶಾಲಾ ಕಾಲೇಜುಗಳಿಗೆ  ರಜೆ ಘೋಷಣೆ

Date:

 

ಜುಲೈ.27ರಂದು ಹಾವೇರಿಜಿಲ್ಲೆಯಾಧ್ಯಂತ ಶಾಲಾ ಕಾಲೇಜುಗಳಿಗೆ  ರಜೆ ಘೋಷಣೆ

 ಹಾವೇರಿ:  ಜಿಲ್ಲೆಯಲ್ಲಿ ನಿರಂತರವಾಗಿ
ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ  ಹಾವೇರಿಜಿಲ್ಲೆಯಲ್ಲಿ ಮಳೆ ಮುಂದುವರೆಯುವದಾಗಿ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ  ರಘನಂದಮೂರ್ತಿ ಅವರು  ಜಿಲ್ಲೆಯ

ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಜುಲೈ 27ರಂದು  ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ದಿನಾಂಕ 27-07-2023ರಂದು ಇದೇ ರೀತಿ ಮಳೆ ಸುರಿಯುವ ಸಂಭವ ಇರುವುದರಿಂದ
 ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:27.07.2023 ( ಗುರುವಾರ) ದಂದು ಹಾವೇರಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನೀಯರಿಂಗ್ ಮತ್ತು ಐ ಟಿ ಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಗಳು‌ ಆದೇಶಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಜುಲೈ.27ರಂದು ಹಾವೇರಿಜಿಲ್ಲೆಯಾಧ್ಯಂತ ಶಾಲಾ ಕಾಲೇಜುಗಳಿಗೆ  ರಜೆ ಘೋಷಣೆ

 ಹಾವೇರಿ:  ಜಿಲ್ಲೆಯಲ್ಲಿ ನಿರಂತರವಾಗಿ
ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ  ಹಾವೇರಿಜಿಲ್ಲೆಯಲ್ಲಿ ಮಳೆ ಮುಂದುವರೆಯುವದಾಗಿ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ  ರಘನಂದಮೂರ್ತಿ ಅವರು  ಜಿಲ್ಲೆಯ

ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಜುಲೈ 27ರಂದು  ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ದಿನಾಂಕ 27-07-2023ರಂದು ಇದೇ ರೀತಿ ಮಳೆ ಸುರಿಯುವ ಸಂಭವ ಇರುವುದರಿಂದ
 ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:27.07.2023 ( ಗುರುವಾರ) ದಂದು ಹಾವೇರಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನೀಯರಿಂಗ್ ಮತ್ತು ಐ ಟಿ ಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಗಳು‌ ಆದೇಶಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...