ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರಾಗಿ ದುರ್ಗೇಶ್ ಮೇಗಳಮನಿ ನೇಮಕ
ಹಾವೇರಿ: ಹಾವೇರಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಎಸ್.ಸಿ (ಪರಿಶಿಷ್ಟ ಜಾತಿ)ಘಟಕದ ನೂತನ ಅಧ್ಯಕ್ಷರನ್ನಾಗಿದುರ್ಗೇಶ್ ಗುಡ್ಡಪ್ಪ ಮೇಗಳಮನಿ ಅವರನ್ನು ನೇಮಿಸಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಯಾನಂದ ಜಾವಣ್ಣನವರ ಆದೇಶ ಹೊರಡಿಸಿದ್ದಾರೆ.
ಗುರುತರವಾದ ಜಿಲ್ಲಾ ಜನತಾದಳ ಪಕ್ಷದ ಎಸ್.ಸಿ ಘಟಕದ ಜಿಲ್ಲಾ ಅಧ್ಯಕ್ಷಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ದರಾಗಿ ಜನತಾ ದಳ ಜಾತ್ಯಾತೀತ ಪಕ್ಷ ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ತಮ್ಮನ್ನು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿ ಪಕ್ಷದಲ್ಲಿ ಜವಾಬ್ದಾರಿ ಸ್ಥಾನ ನೀಡಿದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡರಿಗೆ, ಎಚ್.ಡಿ.ಕುಮಾರಸ್ವಾಮಿ,ಸಿ.ಎಂ.ಇಬ್ರಾಹಿಂ, ಜಿಲ್ಲಾ ಅಧ್ಯಕ್ಷ ಜಯಾನಂದ ಜಾವಣ್ಣನವರ ಸೇರಿದಂತೆ ಜೆಡಿಎಸ್ ಮುಖಂಡರುಗಳಿಗೆ, ಕಾರ್ಯಕರ್ತರಿಗೆ ದುರ್ಗೇಶ್ ಮೇಗಳಮನಿ ಕೃತಜ್ಞತೆ ಸಲ್ಲಿಸಿದ್ದಾರೆ.
ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರಾಗಿ ದುರ್ಗೇಶ್ ಮೇಗಳಮನಿ ನೇಮಕ
Date:
ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರಾಗಿ ದುರ್ಗೇಶ್ ಮೇಗಳಮನಿ ನೇಮಕ
ಹಾವೇರಿ: ಹಾವೇರಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಎಸ್.ಸಿ (ಪರಿಶಿಷ್ಟ ಜಾತಿ)ಘಟಕದ ನೂತನ ಅಧ್ಯಕ್ಷರನ್ನಾಗಿದುರ್ಗೇಶ್ ಗುಡ್ಡಪ್ಪ ಮೇಗಳಮನಿ ಅವರನ್ನು ನೇಮಿಸಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಯಾನಂದ ಜಾವಣ್ಣನವರ ಆದೇಶ ಹೊರಡಿಸಿದ್ದಾರೆ.
ಗುರುತರವಾದ ಜಿಲ್ಲಾ ಜನತಾದಳ ಪಕ್ಷದ ಎಸ್.ಸಿ ಘಟಕದ ಜಿಲ್ಲಾ ಅಧ್ಯಕ್ಷಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ದರಾಗಿ ಜನತಾ ದಳ ಜಾತ್ಯಾತೀತ ಪಕ್ಷ ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ತಮ್ಮನ್ನು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿ ಪಕ್ಷದಲ್ಲಿ ಜವಾಬ್ದಾರಿ ಸ್ಥಾನ ನೀಡಿದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡರಿಗೆ, ಎಚ್.ಡಿ.ಕುಮಾರಸ್ವಾಮಿ,ಸಿ.ಎಂ.ಇಬ್ರಾಹಿಂ, ಜಿಲ್ಲಾ ಅಧ್ಯಕ್ಷ ಜಯಾನಂದ ಜಾವಣ್ಣನವರ ಸೇರಿದಂತೆ ಜೆಡಿಎಸ್ ಮುಖಂಡರುಗಳಿಗೆ, ಕಾರ್ಯಕರ್ತರಿಗೆ ದುರ್ಗೇಶ್ ಮೇಗಳಮನಿ ಕೃತಜ್ಞತೆ ಸಲ್ಲಿಸಿದ್ದಾರೆ.