ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ

Date:

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ. 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ. 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...