ಡಾ.ಬಾಬು ಜಗಜೀವನರಾಮ್ ಅವರ ಆದರ್ಶ ಪಾಲಿಸೋಣ : ಉಡಚಪ್ಪ ಮಾಳಗಿ

Date:

ಡಾ.ಬಾಬು ಜಗಜೀವನರಾಮ್ ಅವರ ಆದರ್ಶ ಪಾಲಿಸೋಣ : ಉಡಚಪ್ಪ ಮಾಳಗಿ
ಹಾವೇರಿ: ದೇಶದ ಅನುಭವಿ ರಾಜಕಾರಣಿ ಡಾ.ಬಾಬು ಜಗಜೀವನರಾಮ್ ಅವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದು, ನಮ್ಮ ಸಮಾಜದ ಜೊತೆಗೆ ಎಲ್ಲ ಸಮಾಜದವರ ಶ್ರಯೋಭಿವೃದ್ಧಿಗಾಗಿ ನಿರಂತರ ಸೇವೆ ಸಲ್ಲಿಸಿದ್ದಾರೆ. ಅವರ ಜೀವನ ಆದರ್ಶ ಪಾಲಿಸೋಣ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.
ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಹಸಿರು ಕ್ರಾಂತಿ ಹರಿಕಾರರು ಹಾಗೂ ಮಾಜಿ ಉಪಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ ೧೧೯ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಾಬು ಜಗಜೀವನ ರಾಮ್ ಅವರು ಸರಳ ಸಜ್ಜನಕೆಗೆ ಹೆಸರುವಾಗಿಯಾಗಿ ದೇಶದ ಜನತೆಗೆ ಹಸಿರು ಕ್ರಾಂತಿ ಮಾಡುವ ಮೂಲಕ ದೇಶದ ಪ್ರಗತಿಗೆ ಸಹಕಾರ ನೀಡಿದ್ದಾರೆ. ತಮ್ಮ ಅನುಭವದಿಂದ ದೇಶದ ಮಹೋನ್ನತ ಗೌರವ ಸ್ಥಾನಮಾನ ಪಡೆದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ದೇಶಕ್ಕಾಗಿ ಹಗಲಿರುಳು ಶ್ರಮವಹಿಸಿ ಎಲ್ಲಾ ಜನಾಂಗದ ಜನರ ಹಾಗೂ ಕಾರ್ಮಿಕರ ಆಶಾಕಿರಣ ಆಗಿದ್ದು, ಅವರ ಬದುಕಿನ ಆದರ್ಶಗಳನ್ನು ಪಾಲಿಸಲು ಮುಂದಾಗಬೇಕಿದೆ ಎಂದು ಮಾಳಗಿ ಹೇಳಿದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಎಮ್.P. ಮಖಬೂಲ್, ಮಹಿಳಾ ಘಟಕದ ಕಾಯಾಧ್ಯಕ್ಷೆ ನೀಲಮ್ಮ ಪೂಜಾರ, ಹಾನಗಲ್ಲ ತಾಲ್ಲೂಕಾಧ್ಯಕ್ಷ ಜಗದೀಶ ಹರಿಜನ, ಶಂಭುಲಿಂಗಪ್ಪ ನಿಂಗಪ್ಪನವರ, ಹೊನ್ನಪ್ಪ ಮಾಳಗಿ, ಬಸವರಾಜ ದೇವರಮನಿ, ವಿಶ್ವನಾಥ ನಾಗಮ್ಮನವರ, ಮಂಜುನಾಥ ಹರಿಜನ, ಮಹೇಶಪ್ಪ ಹರಿಜನ, ಹನುಮಂತಪ್ಪ ಶಾಕಾರ, ತರುಣ ಮಾಳಗಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

Subscribe

spot_imgspot_img

Popular

ಡಾ.ಬಾಬು ಜಗಜೀವನರಾಮ್ ಅವರ ಆದರ್ಶ ಪಾಲಿಸೋಣ : ಉಡಚಪ್ಪ ಮಾಳಗಿ
ಹಾವೇರಿ: ದೇಶದ ಅನುಭವಿ ರಾಜಕಾರಣಿ ಡಾ.ಬಾಬು ಜಗಜೀವನರಾಮ್ ಅವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದು, ನಮ್ಮ ಸಮಾಜದ ಜೊತೆಗೆ ಎಲ್ಲ ಸಮಾಜದವರ ಶ್ರಯೋಭಿವೃದ್ಧಿಗಾಗಿ ನಿರಂತರ ಸೇವೆ ಸಲ್ಲಿಸಿದ್ದಾರೆ. ಅವರ ಜೀವನ ಆದರ್ಶ ಪಾಲಿಸೋಣ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.
ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಹಸಿರು ಕ್ರಾಂತಿ ಹರಿಕಾರರು ಹಾಗೂ ಮಾಜಿ ಉಪಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ ೧೧೯ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಾಬು ಜಗಜೀವನ ರಾಮ್ ಅವರು ಸರಳ ಸಜ್ಜನಕೆಗೆ ಹೆಸರುವಾಗಿಯಾಗಿ ದೇಶದ ಜನತೆಗೆ ಹಸಿರು ಕ್ರಾಂತಿ ಮಾಡುವ ಮೂಲಕ ದೇಶದ ಪ್ರಗತಿಗೆ ಸಹಕಾರ ನೀಡಿದ್ದಾರೆ. ತಮ್ಮ ಅನುಭವದಿಂದ ದೇಶದ ಮಹೋನ್ನತ ಗೌರವ ಸ್ಥಾನಮಾನ ಪಡೆದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ದೇಶಕ್ಕಾಗಿ ಹಗಲಿರುಳು ಶ್ರಮವಹಿಸಿ ಎಲ್ಲಾ ಜನಾಂಗದ ಜನರ ಹಾಗೂ ಕಾರ್ಮಿಕರ ಆಶಾಕಿರಣ ಆಗಿದ್ದು, ಅವರ ಬದುಕಿನ ಆದರ್ಶಗಳನ್ನು ಪಾಲಿಸಲು ಮುಂದಾಗಬೇಕಿದೆ ಎಂದು ಮಾಳಗಿ ಹೇಳಿದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಎಮ್.P. ಮಖಬೂಲ್, ಮಹಿಳಾ ಘಟಕದ ಕಾಯಾಧ್ಯಕ್ಷೆ ನೀಲಮ್ಮ ಪೂಜಾರ, ಹಾನಗಲ್ಲ ತಾಲ್ಲೂಕಾಧ್ಯಕ್ಷ ಜಗದೀಶ ಹರಿಜನ, ಶಂಭುಲಿಂಗಪ್ಪ ನಿಂಗಪ್ಪನವರ, ಹೊನ್ನಪ್ಪ ಮಾಳಗಿ, ಬಸವರಾಜ ದೇವರಮನಿ, ವಿಶ್ವನಾಥ ನಾಗಮ್ಮನವರ, ಮಂಜುನಾಥ ಹರಿಜನ, ಮಹೇಶಪ್ಪ ಹರಿಜನ, ಹನುಮಂತಪ್ಪ ಶಾಕಾರ, ತರುಣ ಮಾಳಗಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಗಟ್ಟಿತನದ ದಿಟ್ಟಕವಿತೆ ರಚನೆಕಾರ ಸತೀಶ ಕುಲಕರ್ಣಿ: ಮಾರ್ತಾಂಡಪ್ಪ ಕತ್ತಿ

ಗಟ್ಟಿತನದ ದಿಟ್ಟಕವಿತೆ ರಚನೆಕಾರ ಸತೀಶ ಕುಲಕರ್ಣಿ: ಮಾರ್ತಾಂಡಪ್ಪ ಕತ್ತಿ ಹಾವೇರಿ ವಿಶ್ವವಿದ್ಯಾಲಯವು ಹಾವೇರಿ...

ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ : ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ

ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ : ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ ಹಾವೇರಿ: ಹಾವೇರಿ...

ಹಾವೇರಿ ವಿವಿಯಿಂದ ಸದಾಶಿವಶ್ರೀ, ಸಂಸದ ಬೊಮ್ಮಾಯಿ, ಸಾಹಿತಿ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೇಟ್

-ಹಾವೇರಿ ವಿವಿಯಿಂದ ಸದಾಶಿವಶ್ರೀ, ಸಂಸದ ಬೊಮ್ಮಾಯಿ, ಸಾಹಿತಿ ಕುಲಕರ್ಣಿ...

ಹಾವೇರಿ: ಹೆದ್ದಾರಿಯಲ್ಲಿ ೪೦.ಲಕ್ಷ ರೂ ದರೋಡೆ ಮಾಡಿದ್ದ ೯ ಜನರ ಬಂಧನ

ಹಾವೇರಿ: ಹೆದ್ದಾರಿಯಲ್ಲಿ ೪೦.ಲಕ್ಷ ರೂ ದರೋಡೆ ಮಾಡಿದ್ದ ೯ ಜನರ ಬಂಧನ ಹಾವೇರಿ:...