ಪೋನ್ ಪೇ ಮೂಲಕ ಲಂಚ – ಹಾವೇರಿ ಆಹಾರ ನಿರೀಕ್ಷಕ ವಿಜಯಕುಮಾರ್ ಗುಡಿಗೇರಿ ಲೋಕಾ ಬಲೆಗೆ

Date:

ಪೋನ್ ಪೇ ಮೂಲಕ ಲಂಚ – ಹಾವೇರಿ ಆಹಾರ ನಿರೀಕ್ಷಕ ವಿಜಯಕುಮಾರ್ ಗುಡಿಗೇರಿ ಲೋಕಾ ಬಲೆಗೆ
ಹಾವೇರಿ; ಭ್ರಷಾಚಾರದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಹಾವೇರಿಯಲ್ಲಿ ಬುಧವಾರ ರೇಷನ್ ಕಾರ್ಡ್ ಮಾಡಿಕೊಟ್ಟು ಪೋನ್ ಪೇ ಮೂಲಕ ಲಂಚ ಪಡೆದ ಹಾವೇರಿ ತಾಲೂಕ ಪ್ರಭಾರ ಆಹಾರ ನಿರೀಕ್ಷಕ ವಿಜಯಕುಮಾರ್ ಗುಡಿಗೇರಿಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಹಿರೇಲಿಂಗದಹಳ್ಳಿ ಗ್ರಾಮದ ನಿವಾಸಿ ಬೀರಪ್ಪ ಕಾಶಂಬಿ ಅವರಿಂದ ರೇಷನ್ ಕಾರ್ಡ್ಗಾಗಿ ೫೦೦೦ ರುಪಾಯಿ ಲಂಚ ಪಡೆಯುತ್ತಿದ್ದ ಪಡೆಯುತ್ತಿದ್ದ ವೇಳೆ ಡಿವೈಎಸ್ಪಿ ಮಧಸೂದನ್ ನೇತ್ರತ್ವದಲ್ಲಿ ದಾಳಿ ಮಾಡಿ ವಿಜಯಕುಮಾರ್ ಗುಡಿಗೇರಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದು ನ್ಯಾಯಾಂಗ

LEAVE A REPLY

Please enter your comment!
Please enter your name here

Subscribe

spot_imgspot_img

Popular

ಪೋನ್ ಪೇ ಮೂಲಕ ಲಂಚ – ಹಾವೇರಿ ಆಹಾರ ನಿರೀಕ್ಷಕ ವಿಜಯಕುಮಾರ್ ಗುಡಿಗೇರಿ ಲೋಕಾ ಬಲೆಗೆ
ಹಾವೇರಿ; ಭ್ರಷಾಚಾರದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಹಾವೇರಿಯಲ್ಲಿ ಬುಧವಾರ ರೇಷನ್ ಕಾರ್ಡ್ ಮಾಡಿಕೊಟ್ಟು ಪೋನ್ ಪೇ ಮೂಲಕ ಲಂಚ ಪಡೆದ ಹಾವೇರಿ ತಾಲೂಕ ಪ್ರಭಾರ ಆಹಾರ ನಿರೀಕ್ಷಕ ವಿಜಯಕುಮಾರ್ ಗುಡಿಗೇರಿಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಹಿರೇಲಿಂಗದಹಳ್ಳಿ ಗ್ರಾಮದ ನಿವಾಸಿ ಬೀರಪ್ಪ ಕಾಶಂಬಿ ಅವರಿಂದ ರೇಷನ್ ಕಾರ್ಡ್ಗಾಗಿ ೫೦೦೦ ರುಪಾಯಿ ಲಂಚ ಪಡೆಯುತ್ತಿದ್ದ ಪಡೆಯುತ್ತಿದ್ದ ವೇಳೆ ಡಿವೈಎಸ್ಪಿ ಮಧಸೂದನ್ ನೇತ್ರತ್ವದಲ್ಲಿ ದಾಳಿ ಮಾಡಿ ವಿಜಯಕುಮಾರ್ ಗುಡಿಗೇರಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದು ನ್ಯಾಯಾಂಗ

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಎಡಗೈ : 5.25%, ಬಲಗೈ: 5.25 % ಹಾಗೂ ಇತರೆ ಸಮುದಾಯಗಳಿಗೆ 4.5% ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ಐತಿಹಾಸಿಕ ನಿರ್ಧಾರ : 5.25%, ಬಲಗೈ: 5.25...

ಒಳ ಮೀಸಲಾತಿ-ಐತಿಹಾಸಿಕ ತೀರ್ಮಾನ

ಒಳ ಮೀಸಲಾತಿ-ಐತಿಹಾಸಿಕ ತೀರ್ಮಾನ ಹಾವೇರಿ:ಕ್ಯಾಬಿನೆಟನಲ್ಲಿ ಒಳ ಮೀಸಲಾತಿಯ ಬಗ್ಗೆ ಐತಿಹಾಸಿಕ ತೀರ್ಮಾನವನ್ನು ನೀಡಿದ...

ಒಳ ಮೀಸಲಾತಿ-ಹಸಿದ ಹೊಟ್ಟಗೆ ಅರೆಕಾಸಿನ ಮಜ್ಜಿಗೆ;ಪರಮೇಶ್ವರಪ್ಪ ಮೇಗಳಮನಿ 

ಒಳ ಮೀಸಲಾತಿ-ಹಸಿದ ಹೊಟ್ಟಗೆ ಅರೆಕಾಸಿನ ಮಜ್ಜಿಗೆ;ಪರಮೇಶ್ವರಪ್ಪ ಮೇಗಳಮನಿ  ಹಾವೇರಿ: ಎಸ್‌ಸಿ ಒಳಮೀಸಲಾತಿ ಸಂಬಂಧ...

ಏ-೨೬ಕ್ಕೆ ಹಾವೇರಿಯಲ್ಲಿ ಮಹರ್ಷಿ ವಾಲ್ಮೀಕಿ ನೂತನ ಪುತ್ಥಳಿ ಅನಾವರಣ- ಸಮಾರಭ ಯಶಸ್ವಿಗೊಳಿಸಲು ರಮೇಶ ಆನವಟ್ಟಿ ಕರೆ

ಏ-೨೬ಕ್ಕೆ ಹಾವೇರಿಯಲ್ಲಿ ಮಹರ್ಷಿ ವಾಲ್ಮೀಕಿ ನೂತನ ಪುತ್ಥಳಿ ಅನಾವರಣ- ಸಮಾರಭ...