ಫೆ.೨೨ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

Date:

 

ಫೆ.೨೨ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ
ಹಾವೇರಿ: ರಾಯರ ವರ್ಧಂತಿ ಪ್ರಯುಕ್ತ ಹಾವೇರಿ ನಗರದ ದೇಸಾಯಿಗಲ್ಲಿಯಲ್ಲಿರುವ ರಾಘವೇಂದ್ರ ಮಠ (ಕಮಲ ಕಲ್ಯಾಣ ಮಂಟಪ)ದಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆ.೨೨ರಂದು ಸಂಜೆ ೫ಗಂಟೆಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಈ ಮಂಗಲ ಕಾರ್ಯದಲ್ಲಿ ಸಕಲ ಭಕ್ತವೃಂದದವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಘವೇಂದ್ರಾಚಾರ್ಯ ಹೊಸಳ್ಳಿ ೯೮೪೪೧೩೦೫೧೦, ವಿನಾಯಕ ಹುದ್ದಾರ ೯೪೪೮೫೪೪೦೫೪ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಫೆ.೨೨ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ
ಹಾವೇರಿ: ರಾಯರ ವರ್ಧಂತಿ ಪ್ರಯುಕ್ತ ಹಾವೇರಿ ನಗರದ ದೇಸಾಯಿಗಲ್ಲಿಯಲ್ಲಿರುವ ರಾಘವೇಂದ್ರ ಮಠ (ಕಮಲ ಕಲ್ಯಾಣ ಮಂಟಪ)ದಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆ.೨೨ರಂದು ಸಂಜೆ ೫ಗಂಟೆಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಈ ಮಂಗಲ ಕಾರ್ಯದಲ್ಲಿ ಸಕಲ ಭಕ್ತವೃಂದದವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಘವೇಂದ್ರಾಚಾರ್ಯ ಹೊಸಳ್ಳಿ ೯೮೪೪೧೩೦೫೧೦, ವಿನಾಯಕ ಹುದ್ದಾರ ೯೪೪೮೫೪೪೦೫೪ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ ಹಾಬೇರಿ: ನಾಗೇಂದ್ರನಮಟ್ಟಿ (ನಗರ)...

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ ಹಾವೇರಿ:ಕರ್ನಾಟಕ ವಿಧಾನಸಭೆಯ...

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ ಹಾವೇರಿ: ಪ್ರೋತ್ಸಾಹ ಧನ...

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್ ಹಾವೇರಿ: ವಾರ್ತಾ ಮತ್ತು...