ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ

Date:

ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ
ಹಾವೇರಿ: ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಭಲ ಟಿಕೆಟ್ ಆಕಾಂಕ್ಷಿ, ಸ್ಥಳೀಯನಾಗಿರುವ ಬಿಜೆಪಿ ಯುವ ಮುಖಂಡ ಮಂಜುನಾಥ ಮಡಿವಾಳರ ಸೋಮವಾರ ಹಾವೇರಿಗೆ ಆಗಮಿಸಿದ್ದ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ್ಯ ಸ್ವಾಮಿಜಿ ಅವರನ್ನು ಭೆಟಿಯಾಗಿ ತಾವು ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನು ಆಶೀರ್ವದಿಸುವಂತೆ ಕೋರಿ ಆಶೀರ್ವಾದ ಪಡೆದುಕೊಂಡರು. ಪೂಜ್ಯರನ್ನು ಈ ಸಂದರ್ಭದಲ್ಲಿ ಅವರು ಸನ್ಮಾನಿಸಿದರು.
ಈ ವೇಳೆ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಸವರಾಜ ಹಾಲಪ್ಪನವರ, ಮುಖಂಡರುಗಳಾದ ಜಗದೀಶ ಕನವಳ್ಳಿ, ದಾನೇಶಪ್ಪ ಕೆಂಗೊಂಡ, ಸುಭಾಸ್ ಹಿರೇತನದ, ವಿ.ಆರ್.ಪಾಟೀಲ, ಶಿವಲಿಂಗಪ್ಪ ಸಾತೇನಹಳ್ಳಿ, ರವಿ ಕಬಾಡಿ ಮತ್ತಿತರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ
ಹಾವೇರಿ: ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಭಲ ಟಿಕೆಟ್ ಆಕಾಂಕ್ಷಿ, ಸ್ಥಳೀಯನಾಗಿರುವ ಬಿಜೆಪಿ ಯುವ ಮುಖಂಡ ಮಂಜುನಾಥ ಮಡಿವಾಳರ ಸೋಮವಾರ ಹಾವೇರಿಗೆ ಆಗಮಿಸಿದ್ದ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ್ಯ ಸ್ವಾಮಿಜಿ ಅವರನ್ನು ಭೆಟಿಯಾಗಿ ತಾವು ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನು ಆಶೀರ್ವದಿಸುವಂತೆ ಕೋರಿ ಆಶೀರ್ವಾದ ಪಡೆದುಕೊಂಡರು. ಪೂಜ್ಯರನ್ನು ಈ ಸಂದರ್ಭದಲ್ಲಿ ಅವರು ಸನ್ಮಾನಿಸಿದರು.
ಈ ವೇಳೆ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಸವರಾಜ ಹಾಲಪ್ಪನವರ, ಮುಖಂಡರುಗಳಾದ ಜಗದೀಶ ಕನವಳ್ಳಿ, ದಾನೇಶಪ್ಪ ಕೆಂಗೊಂಡ, ಸುಭಾಸ್ ಹಿರೇತನದ, ವಿ.ಆರ್.ಪಾಟೀಲ, ಶಿವಲಿಂಗಪ್ಪ ಸಾತೇನಹಳ್ಳಿ, ರವಿ ಕಬಾಡಿ ಮತ್ತಿತರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...