ಬಸವೇಶ್ವರ ಭಾವಚಿತ್ರದ ಮೆರವಣಿಗೆ

Date:

ಬಸವೇಶ್ವರ ಭಾವಚಿತ್ರದ ಮೆರವಣಿಗೆ
ಹಾವೇರಿ: ಬಸವ ಜಯಂತಿಯ ಅಂಗವಾಗಿ ಇಲ್ಲಿನ ಹುಕ್ಕೇರಿಮಠದಿಂದ ಬಸವೇಶ್ವರ ಭಾವಚಿತ್ರವನ್ನು ಸಿಂಗರಿಸಿದ ಮಂಟಪದಲ್ಲಿ ಮೆರವಣಿಗೆ ಆರಂಭಿಸಲಾಯಿತು, ಮೆರವಣಿಗೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ , ಬಸವ ಬಳಗದ ಅಧ್ಯಕ್ಷ ವೈಜಿ ಯಳಗೇರಿ, ಎಂ.ಎಸ್. ಕೋರಿ ಶೆಟ್ಟರ್, ಎಸ್.ಎಂ ಹಾಲಯ್ಯನವರಮಠ, ಶಿವಣ್ಣ ಶಿರೂರ್, ಜೆ.ಬಿ. ಸಾವಿರಮಠ, ಶಿವಲಿಂಗಪ್ಪ ಕಲ್ಯಾಣಿ, ಕರಬಸಪ್ಪ ಹಲಗಣ್ಣವರ , ಶಿವಲಿಂಗಪ್ಪ ಗುಂಜಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯು ಎಂಜಿ ರಸ್ತೆ, ಮೇಲಿನ ಪೇಟೆ ,ಸುಭಾಷ್ ಸರ್ಕಲ್, ಹಳೆ ಅಂಚಿರಸ್ತೆ, ದೇಸಾಯಿ, ಗಲ್ಲಿ , ಕಂದಕರೋಡ್ ,ಅಕ್ಕಿಪೇಟೆ, ಬಸ್ತಿ ಓಣಿ, ಪುರದ ಓಣಿ ಮೂಲಕ ಪ್ರಮುಖ ಓಣಿಗಳಲ್ಲಿ ಸಂಚರಿಸಿ ಶ್ರೀ ಮಠವನ್ನು ತಲುಪಿತು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬಸವೇಶ್ವರ ಭಾವಚಿತ್ರದ ಮೆರವಣಿಗೆ
ಹಾವೇರಿ: ಬಸವ ಜಯಂತಿಯ ಅಂಗವಾಗಿ ಇಲ್ಲಿನ ಹುಕ್ಕೇರಿಮಠದಿಂದ ಬಸವೇಶ್ವರ ಭಾವಚಿತ್ರವನ್ನು ಸಿಂಗರಿಸಿದ ಮಂಟಪದಲ್ಲಿ ಮೆರವಣಿಗೆ ಆರಂಭಿಸಲಾಯಿತು, ಮೆರವಣಿಗೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ , ಬಸವ ಬಳಗದ ಅಧ್ಯಕ್ಷ ವೈಜಿ ಯಳಗೇರಿ, ಎಂ.ಎಸ್. ಕೋರಿ ಶೆಟ್ಟರ್, ಎಸ್.ಎಂ ಹಾಲಯ್ಯನವರಮಠ, ಶಿವಣ್ಣ ಶಿರೂರ್, ಜೆ.ಬಿ. ಸಾವಿರಮಠ, ಶಿವಲಿಂಗಪ್ಪ ಕಲ್ಯಾಣಿ, ಕರಬಸಪ್ಪ ಹಲಗಣ್ಣವರ , ಶಿವಲಿಂಗಪ್ಪ ಗುಂಜಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯು ಎಂಜಿ ರಸ್ತೆ, ಮೇಲಿನ ಪೇಟೆ ,ಸುಭಾಷ್ ಸರ್ಕಲ್, ಹಳೆ ಅಂಚಿರಸ್ತೆ, ದೇಸಾಯಿ, ಗಲ್ಲಿ , ಕಂದಕರೋಡ್ ,ಅಕ್ಕಿಪೇಟೆ, ಬಸ್ತಿ ಓಣಿ, ಪುರದ ಓಣಿ ಮೂಲಕ ಪ್ರಮುಖ ಓಣಿಗಳಲ್ಲಿ ಸಂಚರಿಸಿ ಶ್ರೀ ಮಠವನ್ನು ತಲುಪಿತು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಡೊನೇಶನ್ ಹಾವಳಿ-ತಪ್ಪಿತಸ್ಥ ಶಿಕ್ಷಣ ಸಂಸ್ಥೆಗಳ ತನಿಖೆಗೆ ರವೀಂದ್ರೌಡ ಪಾಟೀಲ ಆಗ್ರಹ

ಡೊನೇಶನ್ ಹಾವಳಿ-ತಪ್ಪಿತಸ್ಥ ಶಿಕ್ಷಣ ಸಂಸ್ಥೆಗಳ ತನಿಖೆಗೆ ರವೀಂದ್ರೌಡ ಪಾಟೀಲ ಆಗ್ರಹ ಹಾವೇರಿ :...

ಅಪಪ್ರಚಾರ ಮಾಡಿ ಸಚಿವ ಸ್ಥಾನ ಗಿಟ್ಟಿಸುವ ಜಾಯಮಾನ ನನ್ನದಲ್ಲ: ಶಾಸಕ ಮಾನೆ

ಅಪಪ್ರಚಾರ ಮಾಡಿ ಸಚಿವ ಸ್ಥಾನ ಗಿಟ್ಟಿಸುವ ಜಾಯಮಾನ ನನ್ನದಲ್ಲ: ಶಾಸಕ ಮಾನೆ ಹಾನಗಲ್:...

ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

  ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230...

ಬಡಪಾಯಿಯ ಮನೆಯಲ್ಲಿ ಕಳ್ಳರಿಗೆ “ದಕ್ಕುತ್ತಿದ್ದುದಾದರು ಏನು”?

ಬಡಪಾಯಿಯ ಮನೆಯಲ್ಲಿ ಕಳ್ಳರಿಗೆ "ದಕ್ಕುತ್ತಿದ್ದುದಾದರು ಏನು"? ಅನಾರೋಗ್ಯಕ್ಕೆ ಒಳಗಾಗಿ ಕಳೆದ ಆರು ತಿಂಗಳಿಂದ...