ಬಸವೇಶ್ವರ ಭಾವಚಿತ್ರದ ಮೆರವಣಿಗೆ

Date:

ಬಸವೇಶ್ವರ ಭಾವಚಿತ್ರದ ಮೆರವಣಿಗೆ
ಹಾವೇರಿ: ಬಸವ ಜಯಂತಿಯ ಅಂಗವಾಗಿ ಇಲ್ಲಿನ ಹುಕ್ಕೇರಿಮಠದಿಂದ ಬಸವೇಶ್ವರ ಭಾವಚಿತ್ರವನ್ನು ಸಿಂಗರಿಸಿದ ಮಂಟಪದಲ್ಲಿ ಮೆರವಣಿಗೆ ಆರಂಭಿಸಲಾಯಿತು, ಮೆರವಣಿಗೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ , ಬಸವ ಬಳಗದ ಅಧ್ಯಕ್ಷ ವೈಜಿ ಯಳಗೇರಿ, ಎಂ.ಎಸ್. ಕೋರಿ ಶೆಟ್ಟರ್, ಎಸ್.ಎಂ ಹಾಲಯ್ಯನವರಮಠ, ಶಿವಣ್ಣ ಶಿರೂರ್, ಜೆ.ಬಿ. ಸಾವಿರಮಠ, ಶಿವಲಿಂಗಪ್ಪ ಕಲ್ಯಾಣಿ, ಕರಬಸಪ್ಪ ಹಲಗಣ್ಣವರ , ಶಿವಲಿಂಗಪ್ಪ ಗುಂಜಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯು ಎಂಜಿ ರಸ್ತೆ, ಮೇಲಿನ ಪೇಟೆ ,ಸುಭಾಷ್ ಸರ್ಕಲ್, ಹಳೆ ಅಂಚಿರಸ್ತೆ, ದೇಸಾಯಿ, ಗಲ್ಲಿ , ಕಂದಕರೋಡ್ ,ಅಕ್ಕಿಪೇಟೆ, ಬಸ್ತಿ ಓಣಿ, ಪುರದ ಓಣಿ ಮೂಲಕ ಪ್ರಮುಖ ಓಣಿಗಳಲ್ಲಿ ಸಂಚರಿಸಿ ಶ್ರೀ ಮಠವನ್ನು ತಲುಪಿತು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬಸವೇಶ್ವರ ಭಾವಚಿತ್ರದ ಮೆರವಣಿಗೆ
ಹಾವೇರಿ: ಬಸವ ಜಯಂತಿಯ ಅಂಗವಾಗಿ ಇಲ್ಲಿನ ಹುಕ್ಕೇರಿಮಠದಿಂದ ಬಸವೇಶ್ವರ ಭಾವಚಿತ್ರವನ್ನು ಸಿಂಗರಿಸಿದ ಮಂಟಪದಲ್ಲಿ ಮೆರವಣಿಗೆ ಆರಂಭಿಸಲಾಯಿತು, ಮೆರವಣಿಗೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ , ಬಸವ ಬಳಗದ ಅಧ್ಯಕ್ಷ ವೈಜಿ ಯಳಗೇರಿ, ಎಂ.ಎಸ್. ಕೋರಿ ಶೆಟ್ಟರ್, ಎಸ್.ಎಂ ಹಾಲಯ್ಯನವರಮಠ, ಶಿವಣ್ಣ ಶಿರೂರ್, ಜೆ.ಬಿ. ಸಾವಿರಮಠ, ಶಿವಲಿಂಗಪ್ಪ ಕಲ್ಯಾಣಿ, ಕರಬಸಪ್ಪ ಹಲಗಣ್ಣವರ , ಶಿವಲಿಂಗಪ್ಪ ಗುಂಜಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯು ಎಂಜಿ ರಸ್ತೆ, ಮೇಲಿನ ಪೇಟೆ ,ಸುಭಾಷ್ ಸರ್ಕಲ್, ಹಳೆ ಅಂಚಿರಸ್ತೆ, ದೇಸಾಯಿ, ಗಲ್ಲಿ , ಕಂದಕರೋಡ್ ,ಅಕ್ಕಿಪೇಟೆ, ಬಸ್ತಿ ಓಣಿ, ಪುರದ ಓಣಿ ಮೂಲಕ ಪ್ರಮುಖ ಓಣಿಗಳಲ್ಲಿ ಸಂಚರಿಸಿ ಶ್ರೀ ಮಠವನ್ನು ತಲುಪಿತು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಬಸವಣ್ಣನವರ ತತ್ವಗಳನ್ನು ಮುಂದಿನ ಪೀಳಿಗೆಗೂ ತಲುಪಿಸಬೇಕಾಗಿದೆ- ಡಿಸಿ ಡಾ.ವಿಜಯ ಮಹಾಂತೇಶ

ಬಸವಣ್ಣನವರ ತತ್ವಗಳನ್ನು ಮುಂದಿನ ಪೀಳಿಗೆಗೂ ತಲುಪಿಸಬೇಕಾಗಿದೆ- ಡಿಸಿ ಡಾ.ವಿಜಯ ಮಹಾಂತೇಶ ಹಾವೇರಿ :...

ಮಾದಿಗ ಸಮಾಜದಿಂದ ಡಾ. ಸದಾಶಿವ ಶ್ರೀಗಳಿಗೆ ಸನ್ಮಾನ

ಮಾದಿಗ ಸಮಾಜದಿಂದ ಡಾ. ಸದಾಶಿವ ಶ್ರೀಗಳಿಗೆ ಸನ್ಮಾನ ಹಾವೇರಿ: ಹಾವೇರಿ ವಿಶ್ವವಿದ್ಯಾಲಯದಿಂದ ಇತ್ತೀಚಿಗೆ...

ಸಾಮಾಜಿಕ ಪರಿವರ್ತನೆಯ ಹರಿಕಾರ ಬಸವಣ್ಣ

ಸಾಮಾಜಿಕ ಪರಿವರ್ತನೆಯ ಹರಿಕಾರ ಬಸವಣ್ಣ ಈ ಜಗತ್ತು ದೇವರನ್ನು ಕಾಣಲಾಗದಿದ್ದರೂ ದೇವರಂತೆ ಬಂದು...

ಹಾವೇರಿಯಲ್ಲಿ  ಮಹಾತ್ಮಾಗಾಂಧೀಜಿ ಪುತ್ಥಳಿ ಒಡೆದು ಬಿಸಾಕಿರುವ ದುಷ್ಕರ್ಮಿಗಳು , ಸಾರ್ವಜನಿಕರ ಆಕ್ರೋಶ

ಹಾವೇರಿಯಲ್ಲಿ  ಮಹಾತ್ಮಾಗಾಂಧೀಜಿ ಪುತ್ಥಳಿ ಒಡೆದು ಬಿಸಾಕಿರುವ ದುಷ್ಕರ್ಮಿಗಳು , ಸಾರ್ವಜನಿಕರ ಆಕ್ರೋಶ ಹಾವೇರಿ: ಹಾವೇರಿಯ ಹೃದಯ ಭಾಗದಲ್ಲಿರುವ...