ಭೋವಿ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಹಾವೇರಿ: ದಿನಾಂಕ: ೧೮-೦೭-೨೦೨೫ ರಂದು ಭೋವಿ ಸಮಾಜದ ಜಗದ್ಗುರು ಇಮ್ಮಡಿ ಶ್ರೀ ಶಿದ್ದರಾಮೇಶ್ವರ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ, ಜಗದ್ಗುರು ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದಿಂದ ಪ್ರತಿ ವರ್ಷದಂತೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ. ಭೋವಿ ಸಮುದಾಯದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯಲ್ಲಿ ಶೇಕಡಾ ೯೦% ಕ್ಕಿಂತ ಹೆಚ್ಚು ಅಂಕ ಪಡೆದ ಆಸಕ್ತ ಭೋವಿ ಸಮಾಜದ ವಿದ್ಯಾರ್ಥಿಗಳು ಸ್ವ ವಿವರದ ಅರ್ಜಿಯೊಂದಿಗೆ ಅಂಕಪಟ್ಟಿ, ಫೋಟೋ, ಜಾತಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ಬುಕ್, ಅಕೌಂಟ್ ನಂಬರ (ಐಎಫ್ಎಸ್ ಕೋಡ್ನೊಂದಿಗೆ) ದಾಖಲೆಗಳನ್ನು ಪ್ರತಿಭಾ ಪುರಸ್ಕಾರ ವಿಭಾಗ, ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಶ್ರೀ ಇಮ್ಮುಡಿಗಿರಿ ನಗರ ದಾವಣಗೇರೆ ರಸ್ತೆ, ರಾಷ್ಟ್ರೀಯ ಹೆದ್ದಾರಿ-೪ ಚಿತ್ರಮರ್ಗ-೫೭೭೫೦೨ ಈ ವಿಳಾಸಕ್ಕೆ ಜೂನ್-೩೧-೨೦೨೫ ರೊಳಗಾಗಿ ಅರ್ಜಿ ಸಲ್ಲಿ ಸಲ್ಲಿಸಬಹುದು ಎಂದು ಅಖಿಲ ಕರ್ನಾಟಕ ಭೋವಿ (ವಡ್ಡರ) ಸಂಘದ ಜಿಲ್ಲಾಧ್ಯಕ್ಷರಾದ ರವಿ ಪೂಜಾರ ಅವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಬಸವರಾಜಪ್ಪ ಪಿ: ೯೪೮೧೩೦೮೪೩೩, ಆನಂದ ಹೆಚ್.ಆರ್: ೯೯೦೦೮೮೨೯೬೪, ಮಹಾಂತೇಶ : ೮೮೮೦೯೯೯೯೪೨ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಖಿಲ ಕರ್ನಾಟಕ ಭೋವಿ (ವಡ್ಡರ) ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಎಸ್ ಕುರಂದವಾಡ ತಿಳಿಸಿದ್ದಾರೆ.
ಭೋವಿ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Date:
ಭೋವಿ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಹಾವೇರಿ: ದಿನಾಂಕ: ೧೮-೦೭-೨೦೨೫ ರಂದು ಭೋವಿ ಸಮಾಜದ ಜಗದ್ಗುರು ಇಮ್ಮಡಿ ಶ್ರೀ ಶಿದ್ದರಾಮೇಶ್ವರ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ, ಜಗದ್ಗುರು ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದಿಂದ ಪ್ರತಿ ವರ್ಷದಂತೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ. ಭೋವಿ ಸಮುದಾಯದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯಲ್ಲಿ ಶೇಕಡಾ ೯೦% ಕ್ಕಿಂತ ಹೆಚ್ಚು ಅಂಕ ಪಡೆದ ಆಸಕ್ತ ಭೋವಿ ಸಮಾಜದ ವಿದ್ಯಾರ್ಥಿಗಳು ಸ್ವ ವಿವರದ ಅರ್ಜಿಯೊಂದಿಗೆ ಅಂಕಪಟ್ಟಿ, ಫೋಟೋ, ಜಾತಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ಬುಕ್, ಅಕೌಂಟ್ ನಂಬರ (ಐಎಫ್ಎಸ್ ಕೋಡ್ನೊಂದಿಗೆ) ದಾಖಲೆಗಳನ್ನು ಪ್ರತಿಭಾ ಪುರಸ್ಕಾರ ವಿಭಾಗ, ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಶ್ರೀ ಇಮ್ಮುಡಿಗಿರಿ ನಗರ ದಾವಣಗೇರೆ ರಸ್ತೆ, ರಾಷ್ಟ್ರೀಯ ಹೆದ್ದಾರಿ-೪ ಚಿತ್ರಮರ್ಗ-೫೭೭೫೦೨ ಈ ವಿಳಾಸಕ್ಕೆ ಜೂನ್-೩೧-೨೦೨೫ ರೊಳಗಾಗಿ ಅರ್ಜಿ ಸಲ್ಲಿ ಸಲ್ಲಿಸಬಹುದು ಎಂದು ಅಖಿಲ ಕರ್ನಾಟಕ ಭೋವಿ (ವಡ್ಡರ) ಸಂಘದ ಜಿಲ್ಲಾಧ್ಯಕ್ಷರಾದ ರವಿ ಪೂಜಾರ ಅವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಬಸವರಾಜಪ್ಪ ಪಿ: ೯೪೮೧೩೦೮೪೩೩, ಆನಂದ ಹೆಚ್.ಆರ್: ೯೯೦೦೮೮೨೯೬೪, ಮಹಾಂತೇಶ : ೮೮೮೦೯೯೯೯೪೨ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಖಿಲ ಕರ್ನಾಟಕ ಭೋವಿ (ವಡ್ಡರ) ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಎಸ್ ಕುರಂದವಾಡ ತಿಳಿಸಿದ್ದಾರೆ.