ಮರೆತು ಹೋದ ಖಾದ್ಯಗಳ ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆ ಡಿ.೪ ರಂದು
ಹಾವೇರಿ : ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯಮೇಳ ೨೦೨೫ ರ ಅಂಗವಾಗಿ ಜಿಲ್ಲೆಯಲ್ಲಿ “ಮರೆತುಹೋದ ಖಾದ್ಯಗಳ (ಐಚಿಟಿಜ ಖಚಿಛಿes Pಡಿoಜuಛಿಣ) ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಡಿಸೆಂಬರ್ ೪ ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯಿಂದ ಆಯ್ಕೆಯಾದ ಸ್ಪರ್ಧಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯ ಮಟ್ಟದ ಮರೆತುಹೋದ ಖಾದ್ಯಗಳ(ಐಚಿಟಿಜ ಖಚಿಛಿes Pಡಿoಜuಛಿಣ) ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ. (?ರಾ: ವಿಧ್ಯಾರ್ಥಿಗಳು/ಕೃಷಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
ಪ್ರತಿ ಸ್ಪರ್ಧಿಗೆ ಒಂದೇ ತಿನಿಸು (ಅಡುಗೆ) ಸಿಹಿ, ಖಾರ(ಸಿರಿ ಧಾನ್ಯ) ಹಾಗೂ ಮರೆತು ಹೋದ ಖಾದ್ಯಮಾಡಲು ಅವಕಾಶವಿರುತ್ತದೆ. ಸಿರಿಧಾನ್ಯ ಸಸ್ಯಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು(ಸಿಹಿ/ಖಾರ) ಹಾಗೂ ಮರೆತು ಹೋದ ಖಾದ್ಯವನ್ನು ಪ್ರದರ್ಶಿಸಲು ಅವಕಾಶವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ.
ತಯಾರಿಸಿದ ತಿನಿಸುಗಳ ಪ್ರದರ್ಶನ (ಆisಠಿಟಚಿಥಿ), ತಯಾರಿಕೆಗೆ ಬಳಸಿದ ಪದಾರ್ಥಗಳು (Iಟಿgಡಿeಜieಟಿಣs), ತೋರಿಕೆ (ಂಠಿಠಿeಚಿಡಿಚಿಟಿಛಿe), ರುಚಿ (ಖಿಚಿsಣe), ಸುವಾಸನೆ (ಂಡಿomಚಿ)ಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ,ಖಾರ(ಸಿರಿ ಧಾನ್ಯ)ಹಾಗೂ ಮರೆತು ಹೋದ ಖಾದ್ಯ ತಿನಿಸನ್ನು ಆಯ್ಕೆ ಮಾಡುಲಾಗುವುದು.
ಜಿಲ್ಲಾ ಮಟ್ಟಕ್ಕೆ ಸಿಹಿ,ಖಾರ(ಸಿರಿ ಧಾನ್ಯ)ಹಾಗೂ ಮರೆತುಹೋದ ಖಾದ್ಯಗಳಿಗೆ ಪ್ರಥಮ ಬಹುಮಾನ ರೂ. ೫೦೦೦/- ದ್ವಿತೀಯರೂ. ೩೦೦೦/- ಹಾಗೂ ತೃತೀಯ ಬಹುಮಾನ ೨೦೦೦/- ಗಳನ್ನು ನೀಡಲಾಗುವುದು.
ರಾಜ್ಯ ಮಟ್ಟದ ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗುತ್ತಿದೆ. ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ವಿಜೇತರು ಸ್ವತಃ ತಿನಿಸನ್ನು ಅವಶ್ಯವಿರುವ ಸಾಮಗ್ರಿಗಳೊಂದಿಗೆ ತಯಾರಿಸಲು ಸಿದ್ಧರಿರಬೇಕಾಗುತ್ತದೆ. ರಾಜ್ಯ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆಯ ಸ್ಥಳ, ಭಾಗವಹಿಸುವಿಕೆ ಕುರಿತು ವಿವರಗಳನ್ನು ಮುಂದಿನ ಸುತ್ತೋಲೆಯಲ್ಲಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮೈತ್ರಿ ಮೊ. ೮೨೭೭೯೩೧೮೦೪/ ೯೪೮೧೭೩೫೭೩೫ ಹಾಗೂ ಶ್ರೀಮತಿ ಶೈಲಜಾ ಬೆಳ್ಳಂಕಿಮಠ ಮೊ. ೬೩೬೧೭೪೪೭೧೧ ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮರೆತು ಹೋದ ಖಾದ್ಯಗಳ ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆ ಡಿ.೪ ರಂದು
Date:
ಮರೆತು ಹೋದ ಖಾದ್ಯಗಳ ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆ ಡಿ.೪ ರಂದು
ಹಾವೇರಿ : ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯಮೇಳ ೨೦೨೫ ರ ಅಂಗವಾಗಿ ಜಿಲ್ಲೆಯಲ್ಲಿ “ಮರೆತುಹೋದ ಖಾದ್ಯಗಳ (ಐಚಿಟಿಜ ಖಚಿಛಿes Pಡಿoಜuಛಿಣ) ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಡಿಸೆಂಬರ್ ೪ ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯಿಂದ ಆಯ್ಕೆಯಾದ ಸ್ಪರ್ಧಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯ ಮಟ್ಟದ ಮರೆತುಹೋದ ಖಾದ್ಯಗಳ(ಐಚಿಟಿಜ ಖಚಿಛಿes Pಡಿoಜuಛಿಣ) ಹಾಗೂ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ. (?ರಾ: ವಿಧ್ಯಾರ್ಥಿಗಳು/ಕೃಷಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
ಪ್ರತಿ ಸ್ಪರ್ಧಿಗೆ ಒಂದೇ ತಿನಿಸು (ಅಡುಗೆ) ಸಿಹಿ, ಖಾರ(ಸಿರಿ ಧಾನ್ಯ) ಹಾಗೂ ಮರೆತು ಹೋದ ಖಾದ್ಯಮಾಡಲು ಅವಕಾಶವಿರುತ್ತದೆ. ಸಿರಿಧಾನ್ಯ ಸಸ್ಯಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು(ಸಿಹಿ/ಖಾರ) ಹಾಗೂ ಮರೆತು ಹೋದ ಖಾದ್ಯವನ್ನು ಪ್ರದರ್ಶಿಸಲು ಅವಕಾಶವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ.
ತಯಾರಿಸಿದ ತಿನಿಸುಗಳ ಪ್ರದರ್ಶನ (ಆisಠಿಟಚಿಥಿ), ತಯಾರಿಕೆಗೆ ಬಳಸಿದ ಪದಾರ್ಥಗಳು (Iಟಿgಡಿeಜieಟಿಣs), ತೋರಿಕೆ (ಂಠಿಠಿeಚಿಡಿಚಿಟಿಛಿe), ರುಚಿ (ಖಿಚಿsಣe), ಸುವಾಸನೆ (ಂಡಿomಚಿ)ಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ,ಖಾರ(ಸಿರಿ ಧಾನ್ಯ)ಹಾಗೂ ಮರೆತು ಹೋದ ಖಾದ್ಯ ತಿನಿಸನ್ನು ಆಯ್ಕೆ ಮಾಡುಲಾಗುವುದು.
ಜಿಲ್ಲಾ ಮಟ್ಟಕ್ಕೆ ಸಿಹಿ,ಖಾರ(ಸಿರಿ ಧಾನ್ಯ)ಹಾಗೂ ಮರೆತುಹೋದ ಖಾದ್ಯಗಳಿಗೆ ಪ್ರಥಮ ಬಹುಮಾನ ರೂ. ೫೦೦೦/- ದ್ವಿತೀಯರೂ. ೩೦೦೦/- ಹಾಗೂ ತೃತೀಯ ಬಹುಮಾನ ೨೦೦೦/- ಗಳನ್ನು ನೀಡಲಾಗುವುದು.
ರಾಜ್ಯ ಮಟ್ಟದ ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗುತ್ತಿದೆ. ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ವಿಜೇತರು ಸ್ವತಃ ತಿನಿಸನ್ನು ಅವಶ್ಯವಿರುವ ಸಾಮಗ್ರಿಗಳೊಂದಿಗೆ ತಯಾರಿಸಲು ಸಿದ್ಧರಿರಬೇಕಾಗುತ್ತದೆ. ರಾಜ್ಯ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆಯ ಸ್ಥಳ, ಭಾಗವಹಿಸುವಿಕೆ ಕುರಿತು ವಿವರಗಳನ್ನು ಮುಂದಿನ ಸುತ್ತೋಲೆಯಲ್ಲಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮೈತ್ರಿ ಮೊ. ೮೨೭೭೯೩೧೮೦೪/ ೯೪೮೧೭೩೫೭೩೫ ಹಾಗೂ ಶ್ರೀಮತಿ ಶೈಲಜಾ ಬೆಳ್ಳಂಕಿಮಠ ಮೊ. ೬೩೬೧೭೪೪೭೧೧ ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.