ಮಾದಿಗ ಸಮಾಜದಿಂದ ಡಾ. ಸದಾಶಿವ ಶ್ರೀಗಳಿಗೆ ಸನ್ಮಾನ

Date:

ಮಾದಿಗ ಸಮಾಜದಿಂದ ಡಾ. ಸದಾಶಿವ ಶ್ರೀಗಳಿಗೆ ಸನ್ಮಾನ
ಹಾವೇರಿ: ಹಾವೇರಿ ವಿಶ್ವವಿದ್ಯಾಲಯದಿಂದ ಇತ್ತೀಚಿಗೆ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀಗಳನ್ನು ಸೋಮವಾರ ಮಾದಿಗ ಸಮಾಜದ ವತಿಯಿಂದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರು, ಸಮಾಜದ ಹಿರಿಯ ಮುಖಂಡರಾದ ಪರಮೇಶ್ವರಪ್ಪ ಮೇಗಳಮನಿ, ಮುಖಂಡರಾದ ಉಡಚಪ್ಪ ಮಾಳಗಿ, ಅಶೋಕ್ ಮರಿಯಣ್ಣನವರ್, ಜಗದೀಶ ಹರಿಜನ್, ಸುನಿಲ್ ಬೆಟಗೇರಿ ಮತ್ತಿತರರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಹೊಸಮಠದ ಪೂಜ್ಯ ಬಸವ ಶಾಂತಲಿಂಗ ಶ್ರೀಗಳು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಮಾದಿಗ ಸಮಾಜದಿಂದ ಡಾ. ಸದಾಶಿವ ಶ್ರೀಗಳಿಗೆ ಸನ್ಮಾನ
ಹಾವೇರಿ: ಹಾವೇರಿ ವಿಶ್ವವಿದ್ಯಾಲಯದಿಂದ ಇತ್ತೀಚಿಗೆ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀಗಳನ್ನು ಸೋಮವಾರ ಮಾದಿಗ ಸಮಾಜದ ವತಿಯಿಂದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರು, ಸಮಾಜದ ಹಿರಿಯ ಮುಖಂಡರಾದ ಪರಮೇಶ್ವರಪ್ಪ ಮೇಗಳಮನಿ, ಮುಖಂಡರಾದ ಉಡಚಪ್ಪ ಮಾಳಗಿ, ಅಶೋಕ್ ಮರಿಯಣ್ಣನವರ್, ಜಗದೀಶ ಹರಿಜನ್, ಸುನಿಲ್ ಬೆಟಗೇರಿ ಮತ್ತಿತರರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಹೊಸಮಠದ ಪೂಜ್ಯ ಬಸವ ಶಾಂತಲಿಂಗ ಶ್ರೀಗಳು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಹಾವೇರಿ : ಕರ್ನಾಟಕ ಕಾರ್ಯನಿರತ...

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಹಾವೇರಿ:: ಜಿಲ್ಲೆಯ...

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ ಹಾವೇರಿ:ನಿರಂತರವಾಗಿ ಹೋರಾಟ,...

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ ಹಾವೇರಿ: ಹಾವೇರಿ...