ವೀರೇಶ್ ಹ್ಯಾಡ್ಲ ಗೆ ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ

Date:

ವೀರೇಶ್ ಹ್ಯಾಡ್ಲ ಗೆ ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ
ಹಾವೇರಿ: ಶೋಷಿತರ ಧ್ವನಿ, ಯುವ ಮುಖಂಡ ವೀರೇಶ್ ಹ್ಯಾಡ್ಲ ಅವರಿಗೆ ಗುರುವಾರ ಬೆಂಗಳೂರಿನಲ್ಲಿ ಬೆಂಗಳೂರಿನ ಪ್ರಸಿದ್ಧ ‘ಚಿತ್ರಸಂತೆ’ ಸಂಘಟನೆಯು
 ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ ನೀಡಿ ಗೌರವಿಸಿದೆ.
ಆಧ್ಯಾತ್ಮಿಕ ಚಿಂತಕರು ಹಾಗೂ ಬ್ರಹ್ಮಾಂಡ ಗುರೂಜಿ ಎಂದೇ ಪ್ರಸಿದ್ಧರಾಗಿರುವ ನರೇಂದ್ರ ಬಾಬು ಶರ್ಮಾ ಮತ್ತು ಜನಪ್ರಿಯ ನಟಿ ನಿಕಿತಾ ಸ್ವಾಮಿ ಅವರು ವೀರೇಶ್ ಹ್ಯಾಡ್ಲ ಅವರಿಗೆ ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
 ಎಲೆಮರೆಯ ಕಾಯಂತೆ ತೆರೆ ಮರೆಯಲ್ಲಿ ಇದ್ದುಕೊಂಡು ಸಮಾಜದ ಶೋಷಿತರ ಪರವಾಗಿ ಹಾಗೂ ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ‘ಸ್ವಾಭಿಮಾನಿ ಬಳಗ’ದ ಯುವ ಮುಖಂಡ ವೀರೇಶ್ ಹ್ಯಾಡ್ಲ   ಅವರ ನಿರಂತರ ಜನಪರ ಕಾರ್ಯಗಳು ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಅರಮನೆ ನಗರಿಯಲ್ಲಿರುವ ಹ್ಯಾಡೆ ಪಾರ್ಕ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
  ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ ಸ್ವೀಕರಿಸಿದ ವೀರೇಶ್ ಹ್ಯಾಡ್ಲ ಅವರಿಗೆ ಅಭಿಮಾನಿಗಳು, ಸ್ವಾಭಿಮಾನಿ ಬಳಗದ ಸದಸ್ಯರು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ವೀರೇಶ್ ಹ್ಯಾಡ್ಲ ಗೆ ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ
ಹಾವೇರಿ: ಶೋಷಿತರ ಧ್ವನಿ, ಯುವ ಮುಖಂಡ ವೀರೇಶ್ ಹ್ಯಾಡ್ಲ ಅವರಿಗೆ ಗುರುವಾರ ಬೆಂಗಳೂರಿನಲ್ಲಿ ಬೆಂಗಳೂರಿನ ಪ್ರಸಿದ್ಧ ‘ಚಿತ್ರಸಂತೆ’ ಸಂಘಟನೆಯು
 ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ ನೀಡಿ ಗೌರವಿಸಿದೆ.
ಆಧ್ಯಾತ್ಮಿಕ ಚಿಂತಕರು ಹಾಗೂ ಬ್ರಹ್ಮಾಂಡ ಗುರೂಜಿ ಎಂದೇ ಪ್ರಸಿದ್ಧರಾಗಿರುವ ನರೇಂದ್ರ ಬಾಬು ಶರ್ಮಾ ಮತ್ತು ಜನಪ್ರಿಯ ನಟಿ ನಿಕಿತಾ ಸ್ವಾಮಿ ಅವರು ವೀರೇಶ್ ಹ್ಯಾಡ್ಲ ಅವರಿಗೆ ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
 ಎಲೆಮರೆಯ ಕಾಯಂತೆ ತೆರೆ ಮರೆಯಲ್ಲಿ ಇದ್ದುಕೊಂಡು ಸಮಾಜದ ಶೋಷಿತರ ಪರವಾಗಿ ಹಾಗೂ ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ‘ಸ್ವಾಭಿಮಾನಿ ಬಳಗ’ದ ಯುವ ಮುಖಂಡ ವೀರೇಶ್ ಹ್ಯಾಡ್ಲ   ಅವರ ನಿರಂತರ ಜನಪರ ಕಾರ್ಯಗಳು ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಅರಮನೆ ನಗರಿಯಲ್ಲಿರುವ ಹ್ಯಾಡೆ ಪಾರ್ಕ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
  ‘ವರ್ಷದ ಕನ್ನಡಿಗ’ ಉತ್ತಮ ಸಾಮಾಜಿಕ ಸೇವೆ ಪ್ರಶಸ್ತಿ ಸ್ವೀಕರಿಸಿದ ವೀರೇಶ್ ಹ್ಯಾಡ್ಲ ಅವರಿಗೆ ಅಭಿಮಾನಿಗಳು, ಸ್ವಾಭಿಮಾನಿ ಬಳಗದ ಸದಸ್ಯರು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ ಹಾವೇರಿ: ಹಾವೇರಿ...

ಹಾವೇರಿ ಜಿಲ್ಲಾ ಕಾಂಗ್ರೆಸ್‌ಗೆ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ ಆನವಟ್ಟಿ

ಹಾವೇರಿ ಜಿಲ್ಲಾ ಕಾಂಗ್ರೆಸ್‌ಗೆ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ ಆನವಟ್ಟಿ ಹಾವೇರಿ:...

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ(ಎಐ) ವಿಶ್ವವಿದ್ಯಾಲಯ ಘೋಷಿಸಿದ ಸಿ.ಎಂ.ಡಿ.ಕೆ.ಶಿವಕುಮಾರ

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ(ಎಐ) ವಿಶ್ವವಿದ್ಯಾಲಯ ಘೋಷಿಸಿದ...

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಆಗ್ರಹ-ಆರ್‌ಟಿಐ ಪತ್ರಕರ್ತರ ಮೆಲೆ ನಿಗಾಕ್ಕೆ ಮನವಿ : ಡಿಜಿಪಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಆಗ್ರಹ-ಆರ್‌ಟಿಐ ಪತ್ರಕರ್ತರ ಮೆಲೆ ನಿಗಾಕ್ಕೆ ಮನವಿ ಡಿಜಿಪಿ...