ಶಿಗ್ಗಾವಿ ಕ್ಷೇತ್ರದಲ್ಲಿ ಜೂಜಾಟ, ಒಸಿ ನಿಲ್ಲಿಸುವಂತೆ ಡಿಜಿಪಿ, ಎಸ್ಪಿಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

Date:

ಶಿಗ್ಗಾವಿ ಕ್ಷೇತ್ರದಲ್ಲಿ ಜೂಜಾಟ, ಒಸಿ ನಿಲ್ಲಿಸುವಂತೆ ಡಿಜಿಪಿ, ಎಸ್ಪಿಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ: ಕಳೆದ ಆರೇಳು ತಿಂಗಳಿನಿಂದ ಶಿಗ್ಗಾವಿ ತಾಲೂಕಿನಲ್ಲಿ ಜೂಜಾಟ, ಒಸಿ ಅಲ್ಲದೇ ಡ್ರಗ್ ಸೇವನೆ ಹೆಚ್ಚಾಗಿರುವ ಸುದ್ದಿ ಬರುತ್ತಿವೆ. ಒಂದು ಸುಸಂಸ್ಕೃತ  ಕ್ಷೇತ್ರವನ್ನು ‌ಜೂಜುಗಾರರ ಕ್ಷೇತ್ರವಾಗಿ ಪರಿವರ್ತನೆ ಆಗುತ್ತಿರುವುದು ನನಗೆ ದುಖ ತಂದಿದೆ. ಎಲ್ಲ ಚಟುವಟಿಕೆಗಳಿಗೆ ಪೊಲಿಸರು ಸಾಥ್ ಕೊಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.  ಈ ಅಕ್ರಮದಲ್ಲಿ  ಭಾಗಿಯಾಗಿರುವವರ ವಿರುದ್ದ ಶಿಸ್ತು  ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಹಾವೇರಿ ಎಸ್ಪಿ  ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವಾರು ಬಾರಿ ಜೂಜಾಟದಲ್ಲಿ ಕೆಲವರು ಸಿಕ್ಕರೂ ಕೂಡ ಯಾವುದೇ ಎಫ್ ಐಆರ್ ಆಗಿಲ್ಲ. ಅದಕ್ಕೆ ಸ್ಥಳೀಯ ಶಾಸಕರ ಹಿಂಬಾಲಕರು ಈ ಜೂಜಾಟ ಆಡಿಸುತ್ತಿದ್ದಾರೆ ಎನ್ನುವ ಹಿನ್ನೆಲೆ ಮತ್ತು ಮಾಧ್ಯಮದಲ್ಲಿ ಸೆರೆ ಹಿಡಿದಿದ್ದಾರೆ‌ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯ ಸಿಸಿಬಿ ಪೊಲಿಸರು ಬಿಸ್ನಳ್ಳಿ ಬಳಿ 50 ಕೆಜಿ ಗಾಂಜಾ ಸಿಕ್ಕಿದ್ದನ್ನು ಕೇವಲ 10 ಕೆಜಿ ಎಂದು ತೋರಿಸಿದ್ದಾರೆ ಎಂದು ಕೇಸುಗಳ ಮುಖಾಂತರ ಗೊತ್ತಾಗುತ್ತಿದೆ. ಕೂಡಲೆ ತಾಲೂಕಿನಲ್ಲಿ ಒಸಿ, ಜೂಜಾಟ ಗಾಂಜಾ ಸೇವನೆ ನಿಲ್ಲಿಸಬೇಕು ಅವರು ಎಷ್ಟೇ ದೊಡ್ಡವರಿದ್ದರೂ ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲರನ್ನು ಬಂದಿಸಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಕೊಗಳ್ಳಬೇಕು.  ಅಲ್ಲದೇ ಈ ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಹಾವೇರಿ  ಎಸ್ಪಿ ಅವರಿಗೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಶಿಗ್ಗಾವಿ ಕ್ಷೇತ್ರದಲ್ಲಿ ಜೂಜಾಟ, ಒಸಿ ನಿಲ್ಲಿಸುವಂತೆ ಡಿಜಿಪಿ, ಎಸ್ಪಿಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ: ಕಳೆದ ಆರೇಳು ತಿಂಗಳಿನಿಂದ ಶಿಗ್ಗಾವಿ ತಾಲೂಕಿನಲ್ಲಿ ಜೂಜಾಟ, ಒಸಿ ಅಲ್ಲದೇ ಡ್ರಗ್ ಸೇವನೆ ಹೆಚ್ಚಾಗಿರುವ ಸುದ್ದಿ ಬರುತ್ತಿವೆ. ಒಂದು ಸುಸಂಸ್ಕೃತ  ಕ್ಷೇತ್ರವನ್ನು ‌ಜೂಜುಗಾರರ ಕ್ಷೇತ್ರವಾಗಿ ಪರಿವರ್ತನೆ ಆಗುತ್ತಿರುವುದು ನನಗೆ ದುಖ ತಂದಿದೆ. ಎಲ್ಲ ಚಟುವಟಿಕೆಗಳಿಗೆ ಪೊಲಿಸರು ಸಾಥ್ ಕೊಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.  ಈ ಅಕ್ರಮದಲ್ಲಿ  ಭಾಗಿಯಾಗಿರುವವರ ವಿರುದ್ದ ಶಿಸ್ತು  ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಹಾವೇರಿ ಎಸ್ಪಿ  ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವಾರು ಬಾರಿ ಜೂಜಾಟದಲ್ಲಿ ಕೆಲವರು ಸಿಕ್ಕರೂ ಕೂಡ ಯಾವುದೇ ಎಫ್ ಐಆರ್ ಆಗಿಲ್ಲ. ಅದಕ್ಕೆ ಸ್ಥಳೀಯ ಶಾಸಕರ ಹಿಂಬಾಲಕರು ಈ ಜೂಜಾಟ ಆಡಿಸುತ್ತಿದ್ದಾರೆ ಎನ್ನುವ ಹಿನ್ನೆಲೆ ಮತ್ತು ಮಾಧ್ಯಮದಲ್ಲಿ ಸೆರೆ ಹಿಡಿದಿದ್ದಾರೆ‌ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯ ಸಿಸಿಬಿ ಪೊಲಿಸರು ಬಿಸ್ನಳ್ಳಿ ಬಳಿ 50 ಕೆಜಿ ಗಾಂಜಾ ಸಿಕ್ಕಿದ್ದನ್ನು ಕೇವಲ 10 ಕೆಜಿ ಎಂದು ತೋರಿಸಿದ್ದಾರೆ ಎಂದು ಕೇಸುಗಳ ಮುಖಾಂತರ ಗೊತ್ತಾಗುತ್ತಿದೆ. ಕೂಡಲೆ ತಾಲೂಕಿನಲ್ಲಿ ಒಸಿ, ಜೂಜಾಟ ಗಾಂಜಾ ಸೇವನೆ ನಿಲ್ಲಿಸಬೇಕು ಅವರು ಎಷ್ಟೇ ದೊಡ್ಡವರಿದ್ದರೂ ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲರನ್ನು ಬಂದಿಸಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಕೊಗಳ್ಳಬೇಕು.  ಅಲ್ಲದೇ ಈ ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಹಾವೇರಿ  ಎಸ್ಪಿ ಅವರಿಗೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...