ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ

Date:

ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ
ಹಾವೇರಿ; ಇತ್ತೀಚೆಗೆ ನಡೆದ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನಲೆಯಲ್ಲಿ ಶ್ರೀಕಾಂತ್ ದುಂಡಿಗೌಡರ ಹಾಗೂ ಸಂಗಮೇಶ ಕಂಬಾಳಿಮಠ ಇವರನ್ನು ಭಾರತೀಯ ಜನತಾ ಪಾರ್ಟಿಯಿಂದ ೬ ವರ್ಷಗಳ ಕಾಲ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಇವರ ಆದೇಶದ ಮೇರೆಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಅರುಣಕುಮಾರ ಪೂಜಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಪರಮೇಶ್ವರಪ್ಪ ಮೇಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ
ಹಾವೇರಿ; ಇತ್ತೀಚೆಗೆ ನಡೆದ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನಲೆಯಲ್ಲಿ ಶ್ರೀಕಾಂತ್ ದುಂಡಿಗೌಡರ ಹಾಗೂ ಸಂಗಮೇಶ ಕಂಬಾಳಿಮಠ ಇವರನ್ನು ಭಾರತೀಯ ಜನತಾ ಪಾರ್ಟಿಯಿಂದ ೬ ವರ್ಷಗಳ ಕಾಲ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಇವರ ಆದೇಶದ ಮೇರೆಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಅರುಣಕುಮಾರ ಪೂಜಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಪರಮೇಶ್ವರಪ್ಪ ಮೇಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...