ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು

Date:

ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು
ಹಾವೇರಿ: ಜಿಲ್ಲೆಯ ಹಾನಗಲ್
  ವೃತ್ತದ ಸಿಪಿಐ ಆಂಜನೇಯ ಎನ್.ಎಚ್ ಅಮಾನತ್ತು ಅವರನ್ನು ದಾವಣಗೆರೆ ಪೂರ್ವ ವಲಯದ ಐಜಿಪಿರವರು ಜೂನ್ ೧೫ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತಿನಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯದಲ್ಲಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಆಂಜನೇಯ ಅಮಾನತುಗೊಂಡಿದ್ದಾರೆ.
ಮುಂದಿನ ಆದೇಶ ಆಗುವವರೆಗೆ ಹಾನಗಲ್ ಸಿಪಿಐ ಹೆಚ್ಚುವರಿ ಪ್ರಭಾರವನ್ನು ಶಿಗ್ಗಾಂವಿ ವೃತ್ತದ ಸಿಪಿಐ ಅನೀಲಕುಮಾರ ರಾಠೋಡ ಅವರಿಗೆ ವಹಿಸಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠ ಅಂಶುಕುಮಾರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು
ಹಾವೇರಿ: ಜಿಲ್ಲೆಯ ಹಾನಗಲ್
  ವೃತ್ತದ ಸಿಪಿಐ ಆಂಜನೇಯ ಎನ್.ಎಚ್ ಅಮಾನತ್ತು ಅವರನ್ನು ದಾವಣಗೆರೆ ಪೂರ್ವ ವಲಯದ ಐಜಿಪಿರವರು ಜೂನ್ ೧೫ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತಿನಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯದಲ್ಲಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಆಂಜನೇಯ ಅಮಾನತುಗೊಂಡಿದ್ದಾರೆ.
ಮುಂದಿನ ಆದೇಶ ಆಗುವವರೆಗೆ ಹಾನಗಲ್ ಸಿಪಿಐ ಹೆಚ್ಚುವರಿ ಪ್ರಭಾರವನ್ನು ಶಿಗ್ಗಾಂವಿ ವೃತ್ತದ ಸಿಪಿಐ ಅನೀಲಕುಮಾರ ರಾಠೋಡ ಅವರಿಗೆ ವಹಿಸಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠ ಅಂಶುಕುಮಾರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ  

ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ   ಹಾವೇರಿ: ಪರಿಶಿಷ್ಟ ಜಾತಿ-...

ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ

ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ ಹಾವೇರಿ:...

ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್‌ಗೆ ಸನ್ಮಾನ

ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್‌ಗೆ ಸನ್ಮಾನ ಹಾವೇರಿ; ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ...