ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು

Date:

ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು
ಹಾವೇರಿ: ಜಿಲ್ಲೆಯ ಹಾನಗಲ್
  ವೃತ್ತದ ಸಿಪಿಐ ಆಂಜನೇಯ ಎನ್.ಎಚ್ ಅಮಾನತ್ತು ಅವರನ್ನು ದಾವಣಗೆರೆ ಪೂರ್ವ ವಲಯದ ಐಜಿಪಿರವರು ಜೂನ್ ೧೫ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತಿನಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯದಲ್ಲಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಆಂಜನೇಯ ಅಮಾನತುಗೊಂಡಿದ್ದಾರೆ.
ಮುಂದಿನ ಆದೇಶ ಆಗುವವರೆಗೆ ಹಾನಗಲ್ ಸಿಪಿಐ ಹೆಚ್ಚುವರಿ ಪ್ರಭಾರವನ್ನು ಶಿಗ್ಗಾಂವಿ ವೃತ್ತದ ಸಿಪಿಐ ಅನೀಲಕುಮಾರ ರಾಠೋಡ ಅವರಿಗೆ ವಹಿಸಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠ ಅಂಶುಕುಮಾರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು
ಹಾವೇರಿ: ಜಿಲ್ಲೆಯ ಹಾನಗಲ್
  ವೃತ್ತದ ಸಿಪಿಐ ಆಂಜನೇಯ ಎನ್.ಎಚ್ ಅಮಾನತ್ತು ಅವರನ್ನು ದಾವಣಗೆರೆ ಪೂರ್ವ ವಲಯದ ಐಜಿಪಿರವರು ಜೂನ್ ೧೫ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತಿನಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯದಲ್ಲಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಆಂಜನೇಯ ಅಮಾನತುಗೊಂಡಿದ್ದಾರೆ.
ಮುಂದಿನ ಆದೇಶ ಆಗುವವರೆಗೆ ಹಾನಗಲ್ ಸಿಪಿಐ ಹೆಚ್ಚುವರಿ ಪ್ರಭಾರವನ್ನು ಶಿಗ್ಗಾಂವಿ ವೃತ್ತದ ಸಿಪಿಐ ಅನೀಲಕುಮಾರ ರಾಠೋಡ ಅವರಿಗೆ ವಹಿಸಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠ ಅಂಶುಕುಮಾರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...