ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂಜಯಗಾಂಧಿ ಸಂಜೀವಣ್ಣನವರ 

Date:

ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂಜಯಗಾಂಧಿ ಸಂಜೀವಣ್ಣನವರ

ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಸಂಜಯಗಾಂಧಿ ಪು ಸಂಜೀವಣ್ಣನವರ ಅವರನ್ನು ನೇಮಿಸಿ ತಕ್ಷಣದಿಂದ ನೇಮಕ ಮಾಡಲಾಗಿದೆ.

 ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ .

ಸಾಮನ್ಯ ಕಾರ್ಯಕರ್ತನಾದ ತಮ್ಮನ್ನು ಗುರುತಿಸಿ  ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸಂಜೀವ ಕುಮಾರ್ ಎಂ ನೀರಲಗಿ ,ಅವರಿಗೂ ಹಾಗೂ ಹಿರಿಯರು, ಮಾರ್ಗದರ್ಶಿಕರಾದ ವಿಧಾನಸಭೆ ಸಭಾಪತಿ ರುದ್ರಪ್ಪ ಲಮಾಣಿ, ಹಾಗೂ ಬ್ಯಾಡಗಿ ಕ್ಷೇತ್ರದ ಜನಪ್ರಿಯ ಶಾಸಕರಾದ  ಬಸವರಾಜ್ ಶಿವಣ್ಣನವರ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆನಂದ ಸ್ವಾಮಿ ಗಡ್ಡದೇವರ ಮಠ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ  ಕೊಟ್ರೇಶಣ್ಣ ಬಸಗಣ್ಣಿ, ಗ್ರಾಮೀಣ ಘಟಕದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ  ಸಿದ್ದಪ್ಪ ಬಾಲಣ್ಣನವರ,ಯೂಥ್ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು ದರ್ಶನ್ ಕುಮಾರ್ ಲಮಾಣಿ, ನಿಂಗಪ್ಪ ಕಡೂರು ಮರಿಯಪ್ಪ ನಡುವಿನಮನಿ, ರವಿ ದಂಡಿನ ಮಂಜು ದಡ್ಡೂರು ಮತ್ತಿತರರಿಗೆ ಸಂಜಯಗಾಂಧಿ ಸಂಜೀವಣ್ಣನವರ ಧನ್ಯವಾದ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂಜಯಗಾಂಧಿ ಸಂಜೀವಣ್ಣನವರ

ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಸಂಜಯಗಾಂಧಿ ಪು ಸಂಜೀವಣ್ಣನವರ ಅವರನ್ನು ನೇಮಿಸಿ ತಕ್ಷಣದಿಂದ ನೇಮಕ ಮಾಡಲಾಗಿದೆ.

 ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ .

ಸಾಮನ್ಯ ಕಾರ್ಯಕರ್ತನಾದ ತಮ್ಮನ್ನು ಗುರುತಿಸಿ  ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸಂಜೀವ ಕುಮಾರ್ ಎಂ ನೀರಲಗಿ ,ಅವರಿಗೂ ಹಾಗೂ ಹಿರಿಯರು, ಮಾರ್ಗದರ್ಶಿಕರಾದ ವಿಧಾನಸಭೆ ಸಭಾಪತಿ ರುದ್ರಪ್ಪ ಲಮಾಣಿ, ಹಾಗೂ ಬ್ಯಾಡಗಿ ಕ್ಷೇತ್ರದ ಜನಪ್ರಿಯ ಶಾಸಕರಾದ  ಬಸವರಾಜ್ ಶಿವಣ್ಣನವರ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆನಂದ ಸ್ವಾಮಿ ಗಡ್ಡದೇವರ ಮಠ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ  ಕೊಟ್ರೇಶಣ್ಣ ಬಸಗಣ್ಣಿ, ಗ್ರಾಮೀಣ ಘಟಕದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ  ಸಿದ್ದಪ್ಪ ಬಾಲಣ್ಣನವರ,ಯೂಥ್ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು ದರ್ಶನ್ ಕುಮಾರ್ ಲಮಾಣಿ, ನಿಂಗಪ್ಪ ಕಡೂರು ಮರಿಯಪ್ಪ ನಡುವಿನಮನಿ, ರವಿ ದಂಡಿನ ಮಂಜು ದಡ್ಡೂರು ಮತ್ತಿತರರಿಗೆ ಸಂಜಯಗಾಂಧಿ ಸಂಜೀವಣ್ಣನವರ ಧನ್ಯವಾದ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಡಾ.ರಾಜಕುಮಾರ್ ಮರೋಳ ಅವರಿಗೆ  “ಕರ್ನಾಟಕ ಹೆಲ್ತ್‌ಕೇರ್ ವೈದ್ಯ ರತ್ನ ಪ್ರಶಸ್ತಿ-೨೦೨೬”

ಡಾ.ರಾಜಕುಮಾರ್ ಮರೋಳ ಅವರಿಗೆ  "ಕರ್ನಾಟಕ ಹೆಲ್ತ್‌ಕೇರ್ ವೈದ್ಯ ರತ್ನ ಪ್ರಶಸ್ತಿ-೨೦೨೬" ಹಾವೇರಿ: ಹಾವೇರಿಯ...

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ 

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ ಚಿತ್ರವಿಮರ್ಶಾ...

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ ಹಾಬೇರಿ: ನಾಗೇಂದ್ರನಮಟ್ಟಿ (ನಗರ)...

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ ಹಾವೇರಿ:ಕರ್ನಾಟಕ ವಿಧಾನಸಭೆಯ...