ಹಾವೇರಿಜಿಲ್ಲಾ ೧೪ನೇ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಸಂಕಣ್ಣನವರ ಆಯ್ಕೆ
ಹಾವೇರಿ: ಬರುವ ಡಿಸೇಂಬರ ೨೮ ಹಾಗೂ ೨೯ರಂದು ಜಿಲ್ಲೆಯ ಹಿರೇಕೆರೂರಲ್ಲಿ ಜರುಗುವ ಹಾವೇರಿ ಜಿಲ್ಲಾ ೧೪ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಮಹಿಳಾ ಸಾಹಿತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾಗಿರುವ ಸಂಕಮ್ಮ ಸಂಕಣ್ಣನವರ ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.
ಹಾವೇರಿಜಿಲ್ಲಾ ೧೪ನೇ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಸಂಕಣ್ಣನವರ ಆಯ್ಕೆ
Date:
ಹಾವೇರಿಜಿಲ್ಲಾ ೧೪ನೇ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಸಂಕಣ್ಣನವರ ಆಯ್ಕೆ
ಹಾವೇರಿ: ಬರುವ ಡಿಸೇಂಬರ ೨೮ ಹಾಗೂ ೨೯ರಂದು ಜಿಲ್ಲೆಯ ಹಿರೇಕೆರೂರಲ್ಲಿ ಜರುಗುವ ಹಾವೇರಿ ಜಿಲ್ಲಾ ೧೪ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಮಹಿಳಾ ಸಾಹಿತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾಗಿರುವ ಸಂಕಮ್ಮ ಸಂಕಣ್ಣನವರ ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.