ಹಾವೇರಿಜಿಲ್ಲೆಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ

Date:

ಹಾವೇರಿಜಿಲ್ಲೆಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ
ಹಾವೇರಿ: ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ೬ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಶಿಗ್ಗಾಂವಿ-ಸವಣೂರು ಶಾಸಕ ಯಾಸೀರಖಾನ್ ಪಠಾಣ ಅಭಿನಂದಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಇದ್ದರು.

 

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಜಿಲ್ಲೆಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ
ಹಾವೇರಿ: ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ೬ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಶಿಗ್ಗಾಂವಿ-ಸವಣೂರು ಶಾಸಕ ಯಾಸೀರಖಾನ್ ಪಠಾಣ ಅಭಿನಂದಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಇದ್ದರು.

 

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಮಂಜು ಕಚವಿ ಅವರಿಗೆ ಕಾರ್ಮಿಕ ಸೇವಾರತ್ನ ಪ್ರಶಸ್ತಿ

ಮಂಜು ಕಚವಿ ಅವರಿಗೆ ಕಾರ್ಮಿಕ ಸೇವಾರತ್ನ ಪ್ರಶಸ್ತಿ ಹಾವೇರಿ: ವಿಶ್ವ...

ಹಾವೇರಿಯಲ್ಲಿ ಮಹಿಳೆಯ ೭ಲಕ್ಷ ಮೌಲ್ಯದ ಮಾಂಗಲ್ಯ ಸರ್ ಕಿತ್ತು ಪರಾರಿಯಾದ ಖದೀಮರು

ಹಾವೇರಿಯಲ್ಲಿ: ಮಹಿಳೆಯ ೭ಲಕ್ಷ ಮೌಲ್ಯದ ಮಾಂಗಲ್ಯ ಸರ್ ಕಿತ್ತು ಪರಾರಿಯಾದ ಖದೀಮರು ಹಾವೇರಿ:...

ಸಂಘಟನೆ, ಹೋರಾಟದಿಂದ ಕಾರ್ಮಿಕರು ಹಕ್ಕುಪಡೆಯಲು ಸಾಧ್ಯ: ದಾವಲಸಾಬ

ಸಂಘಟನೆ, ಹೋರಾಟದಿಂದ ಕಾರ್ಮಿಕರು ಹಕ್ಕುಪಡೆಯಲು ಸಾಧ್ಯ: ದಾವಲಸಾಬ ಹಾವೇರಿ: ವಿಶ್ವಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ...

ವಾಣಿಜ್ಯ ಸಿಲಿಂಡರ್ ಬೆಲೆ ೩೦೭೧, ಬಿಜೆಪಿ ಹೋರಾಟ ಯಾವಾಗ..?

ವಾಣಿಜ್ಯ ಸಿಲಿಂಡರ್ ಬೆಲೆ ೩೦೭೧, ಬಿಜೆಪಿ ಹೋರಾಟ ಯಾವಾಗ..? ಹಾವೇರಿ: ಕೇಂದ್ರ ಸರ್ಕಾರ...