ಹಾವೇರಿಯಲ್ಲಿ ಅ.೨೬ರಂದು ಹೃದಯರೋಗ ತಪಾಸಣೆ, ರಕ್ತದಾನ ಶಿಬಿರ

Date:

ಹಾವೇರಿಯಲ್ಲಿ ಅ.೨೬ರಂದು ಹೃದಯರೋಗ ತಪಾಸಣೆ, ರಕ್ತದಾನ ಶಿಬಿರ
ಹಾವೇರಿ: ಎಸ್‌ಡಿಎಮ್ ನಾರಾಯಣ ಹಾರ್ಟ್ ಸೆಂಟರ್ ಮಂಜುಶ್ರೀ ನಗರ, ಸತ್ತೂರ, ಧಾರವಾಡ ಹಾಗೂ ಜಯ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಗುರು ಭವನದಲ್ಲಿ ದಿನಾಂಕ : ೨೬-೦೮-೨೦೨೩ ಶನಿವಾರ,ಬೆಳಿಗ್ಗೆ ೯-೦೦ ರಿಂದ ಮಧ್ಯಾಹ್ನ ೨-೦೦ ರವರೆಗೆ ಉಚಿತ ಹೃದಯ ರೋಗ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಎಸ್.ಡಿ.ಎಮ್. ನಾರಾಯಣ ಹಾರ್ಟ್ ಸೆಂಟರ್ ಆಸ್ಪತ್ರೆಯ ತಜ್ಞ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಹೃದಯರೋಗ ಲಕ್ಷಣಗಳನ್ನು ಹೊಂದಿರುವವರು, ಧೂಮಪಾನ ಮಾಡುವವರು, ಸಕ್ಕರೆ ಕಾಯಿಲೆ ಮತ್ತು ೪೫ ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯವಾಗಿ ಇದರ ಸದುಪಯೋಗ ಪಡೆದುಕೊಳ್ಳಲು ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ರಮೇಶ ಆನವಟ್ಟಿ-೯೯೮೬೪೭೨೨೯೦, ಸುಭಾಸ್ ಬೆಂಗಳೂರು- ೮೪೯೫೯೯೮೮೯೦ , ಸತೀಶ ಮಡಿವಾಳರ-೭೪೦೬೬೮೭೩೦೮, ಸಂಜಗಾಂಧಿ ಸಂಜೀವಣ್ಣನವರ-೯೯೦೧೬೮೪೫೬೪, ರಮೇಶ ಜಾಲಿಹಾಳ-೯೯೧೬೪೬೯೪೯೯,ಶ್ರೀನಿವಾಸ ಮುಗದೂರ-೯೩೪೩೩೫೬೬೬೬೬, ವಿನಾಯಕ-೯೫೯೧೨೯೮೬೩೬ ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಯಲ್ಲಿ ಅ.೨೬ರಂದು ಹೃದಯರೋಗ ತಪಾಸಣೆ, ರಕ್ತದಾನ ಶಿಬಿರ
ಹಾವೇರಿ: ಎಸ್‌ಡಿಎಮ್ ನಾರಾಯಣ ಹಾರ್ಟ್ ಸೆಂಟರ್ ಮಂಜುಶ್ರೀ ನಗರ, ಸತ್ತೂರ, ಧಾರವಾಡ ಹಾಗೂ ಜಯ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಗುರು ಭವನದಲ್ಲಿ ದಿನಾಂಕ : ೨೬-೦೮-೨೦೨೩ ಶನಿವಾರ,ಬೆಳಿಗ್ಗೆ ೯-೦೦ ರಿಂದ ಮಧ್ಯಾಹ್ನ ೨-೦೦ ರವರೆಗೆ ಉಚಿತ ಹೃದಯ ರೋಗ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಎಸ್.ಡಿ.ಎಮ್. ನಾರಾಯಣ ಹಾರ್ಟ್ ಸೆಂಟರ್ ಆಸ್ಪತ್ರೆಯ ತಜ್ಞ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಹೃದಯರೋಗ ಲಕ್ಷಣಗಳನ್ನು ಹೊಂದಿರುವವರು, ಧೂಮಪಾನ ಮಾಡುವವರು, ಸಕ್ಕರೆ ಕಾಯಿಲೆ ಮತ್ತು ೪೫ ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯವಾಗಿ ಇದರ ಸದುಪಯೋಗ ಪಡೆದುಕೊಳ್ಳಲು ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ರಮೇಶ ಆನವಟ್ಟಿ-೯೯೮೬೪೭೨೨೯೦, ಸುಭಾಸ್ ಬೆಂಗಳೂರು- ೮೪೯೫೯೯೮೮೯೦ , ಸತೀಶ ಮಡಿವಾಳರ-೭೪೦೬೬೮೭೩೦೮, ಸಂಜಗಾಂಧಿ ಸಂಜೀವಣ್ಣನವರ-೯೯೦೧೬೮೪೫೬೪, ರಮೇಶ ಜಾಲಿಹಾಳ-೯೯೧೬೪೬೯೪೯೯,ಶ್ರೀನಿವಾಸ ಮುಗದೂರ-೯೩೪೩೩೫೬೬೬೬೬, ವಿನಾಯಕ-೯೫೯೧೨೯೮೬೩೬ ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...