ಹಾವೇರಿ :ಎಸ್.ಎಸ್.ಎಲ್.ಸಿ.ಪರೀಕ್ಷೆ ವಿದ್ಯಾರ್ಥಿಗಳಿಗೆ ಹೂ -ಚಾಕ್ಲೇಟ್ ನೀಡಿ ಸ್ವಾಗತ

Date:

ಹಾವೇರಿ :ಎಸ್.ಎಸ್.ಎಲ್.ಸಿ.ಪರೀಕ್ಷೆ ವಿದ್ಯಾರ್ಥಿಗಳಿಗೆ ಹೂ -ಚಾಕ್ಲೇಟ್ ನೀಡಿ ಸ್ವಾಗತ
ಹಾವೇರಿ : ಹಾವೇರಿ ನಗರದಲ್ಲಿ ೧೪ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ-೧ನ್ನು ಬರೆಯಲು ಬುಧವಾರ ಆಗಮಿಸಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಗುಲಾಬಿ ಹೂ ಹಾಗೂ ಚಾಕಲೇಟ್ ನೀಡುವ ಮೂಲಕ ಸ್ವಾಗತಿಸಿದರು. ಹಾವೇರಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಚಾಕ್ಲೇಟ್ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಉಪನಿರ್ದೇಶಕ ಝಡ್.ಎಂ.ಖಾಜಿ, ತಹಶೀಲ್ದಾರ ಶರಣಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ :ಎಸ್.ಎಸ್.ಎಲ್.ಸಿ.ಪರೀಕ್ಷೆ ವಿದ್ಯಾರ್ಥಿಗಳಿಗೆ ಹೂ -ಚಾಕ್ಲೇಟ್ ನೀಡಿ ಸ್ವಾಗತ
ಹಾವೇರಿ : ಹಾವೇರಿ ನಗರದಲ್ಲಿ ೧೪ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ-೧ನ್ನು ಬರೆಯಲು ಬುಧವಾರ ಆಗಮಿಸಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಗುಲಾಬಿ ಹೂ ಹಾಗೂ ಚಾಕಲೇಟ್ ನೀಡುವ ಮೂಲಕ ಸ್ವಾಗತಿಸಿದರು. ಹಾವೇರಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಚಾಕ್ಲೇಟ್ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಉಪನಿರ್ದೇಶಕ ಝಡ್.ಎಂ.ಖಾಜಿ, ತಹಶೀಲ್ದಾರ ಶರಣಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್ ಹಾವೇರಿ: ವಾರ್ತಾ ಮತ್ತು...

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ – ಸಚಿವ ರುದ್ರಪ್ಪ ಲಮಾಣಿ

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ -...

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...