ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಲ್ವರು ಸದಸ್ಯರ ನೇಮಕ

Date:

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಲ್ವರು ಸದಸ್ಯರ ನೇಮಕ
ಹಾವೇರಿ: ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಗರಾಭಿವೃದ್ಧಿ ಇಲಾಖೆ ಮಾ.೨೫ರಂದು ನಾಲ್ವರು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಹಾವೇರಿಯ ಯುವ ಮುಖಂಡ ಹಾಗೂ ಎನ್.ಎಸ್.ಯು.ಐನ ರಾಜ್ಯ ಕಾರ್ಯದರ್ಶಿ, ತಾಜ್ ನಗರದ ಹುಸೇನಸಾಬ ಮೌಲಾಸಾಬ ಜಿಗರಿ, ಇಜಾರಿಲಕ್ಮಾಪುರದ ಬಸವರಾಜ ಯಲ್ಲಪ್ಪ ಮಾಳಗಿ, ಹೊಸನಗರದ ಮಾಲಿಂಗಯ್ಯ ಶೇಖಯ್ಯ ಪಾಟೀಲ್, ಬಣ್ಣದಮಠ ಹತ್ತಿರ ವೀಣಾ ಕರಬಸಪ್ಪ ಹಲಗಣ್ಣವರ್ ಇವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಲ್ವರು ಸದಸ್ಯರ ನೇಮಕ
ಹಾವೇರಿ: ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಗರಾಭಿವೃದ್ಧಿ ಇಲಾಖೆ ಮಾ.೨೫ರಂದು ನಾಲ್ವರು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಹಾವೇರಿಯ ಯುವ ಮುಖಂಡ ಹಾಗೂ ಎನ್.ಎಸ್.ಯು.ಐನ ರಾಜ್ಯ ಕಾರ್ಯದರ್ಶಿ, ತಾಜ್ ನಗರದ ಹುಸೇನಸಾಬ ಮೌಲಾಸಾಬ ಜಿಗರಿ, ಇಜಾರಿಲಕ್ಮಾಪುರದ ಬಸವರಾಜ ಯಲ್ಲಪ್ಪ ಮಾಳಗಿ, ಹೊಸನಗರದ ಮಾಲಿಂಗಯ್ಯ ಶೇಖಯ್ಯ ಪಾಟೀಲ್, ಬಣ್ಣದಮಠ ಹತ್ತಿರ ವೀಣಾ ಕರಬಸಪ್ಪ ಹಲಗಣ್ಣವರ್ ಇವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...