೧೦ನೇ ಅ.ಭಾ.ದ.ಸಾಹಿತ್ಯ ಸಮ್ಮೇಳನದಲ್ಲಿ ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ

Date:

ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ ೧೦ನೇ ಅ.ಭಾ.ದ.ಸಾಹಿತ್ಯ ಸಮ್ಮೇಳನದಲ್ಲಿ ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ
ಹಾವೇರಿ: ಗೊಮ್ಮಟನಗರ ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜು.೩೦ರಂದು ನಡೆದ ೧೦ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ದಸಾಪ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಹಾವೇರಿಜಿಲ್ಲೆಯ ಸಾಹಿತಿ ಬಿ.ಶ್ರೀನಿವಾಸ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಹಾಗೂ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಸಂಜಯಗಾಂಧಿ ಸಂಜೀವಣ್ಣನವರ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಮ್ಮೇಳನದ ಸಾರ್ವಾಧ್ಯಕ್ಷರಾದ ಡಾ.ಎಚ್.ಟಿ.ಪೋತೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಗೊಳಸಂಗಿ, ಹಾವೇರಿಜಿಲ್ಲಾ ದಸಾಪ ಘಟಕದ ಅಧ್ಯಕ್ಷ ಮಾಲತೇಶ ಅಂಗೂರ ಹಾಜರಿದ್ದರು.

 

 

 

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ ೧೦ನೇ ಅ.ಭಾ.ದ.ಸಾಹಿತ್ಯ ಸಮ್ಮೇಳನದಲ್ಲಿ ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ
ಹಾವೇರಿ: ಗೊಮ್ಮಟನಗರ ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜು.೩೦ರಂದು ನಡೆದ ೧೦ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ದಸಾಪ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಹಾವೇರಿಜಿಲ್ಲೆಯ ಸಾಹಿತಿ ಬಿ.ಶ್ರೀನಿವಾಸ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಹಾಗೂ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಸಂಜಯಗಾಂಧಿ ಸಂಜೀವಣ್ಣನವರ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಮ್ಮೇಳನದ ಸಾರ್ವಾಧ್ಯಕ್ಷರಾದ ಡಾ.ಎಚ್.ಟಿ.ಪೋತೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಗೊಳಸಂಗಿ, ಹಾವೇರಿಜಿಲ್ಲಾ ದಸಾಪ ಘಟಕದ ಅಧ್ಯಕ್ಷ ಮಾಲತೇಶ ಅಂಗೂರ ಹಾಜರಿದ್ದರು.

 

 

 

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...