೮೭ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ

Date:

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...