೮೭ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ

Date:

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...