ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ
ಹಾವೇರಿ: ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಭಲ ಟಿಕೆಟ್ ಆಕಾಂಕ್ಷಿ, ಸ್ಥಳೀಯನಾಗಿರುವ ಬಿಜೆಪಿ ಯುವ ಮುಖಂಡ ಮಂಜುನಾಥ ಮಡಿವಾಳರ ಸೋಮವಾರ ಹಾವೇರಿಗೆ ಆಗಮಿಸಿದ್ದ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ್ಯ ಸ್ವಾಮಿಜಿ ಅವರನ್ನು ಭೆಟಿಯಾಗಿ ತಾವು ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನು ಆಶೀರ್ವದಿಸುವಂತೆ ಕೋರಿ ಆಶೀರ್ವಾದ ಪಡೆದುಕೊಂಡರು. ಪೂಜ್ಯರನ್ನು ಈ ಸಂದರ್ಭದಲ್ಲಿ ಅವರು ಸನ್ಮಾನಿಸಿದರು.
ಈ ವೇಳೆ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಸವರಾಜ ಹಾಲಪ್ಪನವರ, ಮುಖಂಡರುಗಳಾದ ಜಗದೀಶ ಕನವಳ್ಳಿ, ದಾನೇಶಪ್ಪ ಕೆಂಗೊಂಡ, ಸುಭಾಸ್ ಹಿರೇತನದ, ವಿ.ಆರ್.ಪಾಟೀಲ, ಶಿವಲಿಂಗಪ್ಪ ಸಾತೇನಹಳ್ಳಿ, ರವಿ ಕಬಾಡಿ ಮತ್ತಿತರು ಹಾಜರಿದ್ದರು.
ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ
Date:
ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ
ಹಾವೇರಿ: ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಭಲ ಟಿಕೆಟ್ ಆಕಾಂಕ್ಷಿ, ಸ್ಥಳೀಯನಾಗಿರುವ ಬಿಜೆಪಿ ಯುವ ಮುಖಂಡ ಮಂಜುನಾಥ ಮಡಿವಾಳರ ಸೋಮವಾರ ಹಾವೇರಿಗೆ ಆಗಮಿಸಿದ್ದ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ್ಯ ಸ್ವಾಮಿಜಿ ಅವರನ್ನು ಭೆಟಿಯಾಗಿ ತಾವು ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನು ಆಶೀರ್ವದಿಸುವಂತೆ ಕೋರಿ ಆಶೀರ್ವಾದ ಪಡೆದುಕೊಂಡರು. ಪೂಜ್ಯರನ್ನು ಈ ಸಂದರ್ಭದಲ್ಲಿ ಅವರು ಸನ್ಮಾನಿಸಿದರು.
ಈ ವೇಳೆ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಸವರಾಜ ಹಾಲಪ್ಪನವರ, ಮುಖಂಡರುಗಳಾದ ಜಗದೀಶ ಕನವಳ್ಳಿ, ದಾನೇಶಪ್ಪ ಕೆಂಗೊಂಡ, ಸುಭಾಸ್ ಹಿರೇತನದ, ವಿ.ಆರ್.ಪಾಟೀಲ, ಶಿವಲಿಂಗಪ್ಪ ಸಾತೇನಹಳ್ಳಿ, ರವಿ ಕಬಾಡಿ ಮತ್ತಿತರು ಹಾಜರಿದ್ದರು.