ಹಾವೇರಿ: ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಮರಣ

Date:

ಹಾವೇರಿ: ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಮರಣ
ಹಾವೇರಿ: ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಮರಣಹೊಂದಿರುವ ಪಟ್ಟಿರುವ ಇಲ್ಲಿಗೆ ಸಮೀಪದ ಮೊಟೇಬೆನ್ನೂರಲ್ಲಿ ಶನಿವಾರ ನಡೆದಿದೆ.
ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರಾದ ಸಿದ್ದು(೨೪), ಪ್ರೀತಮ್ ( ೨೫)ಶನಿವಾರ ಮಾಧ್ಯಾಹ್ನದ ವೇಳೆ ಊಟ ಮಾಡಿ ರೋಲರ್ ಪಕ್ಕದಲ್ಲಿ ಮಲಗಿದ್ದರು. ನಿದ್ರೆಗೆ ಜಾರಿದವರ ಮೇಲೆ ಈ ವೇಳೆ ಏಕಾಏಕಿ ರೋಡ್ ರೂಲರ್ ಮೈ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಬ್ಯಾಡಗಿ ಪೊಲೀಸರ ಬೇಟಿ ಪರಿಶೀಲನೆ ನಡೆಸಿದರು. ವಿಷಯ ತಿಳಿದ ತಕ್ಷಣ ಬ್ಯಾಡಗಿ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತರಿಗೆ ಸಂತಾಪ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ: ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಮರಣ
ಹಾವೇರಿ: ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಮರಣಹೊಂದಿರುವ ಪಟ್ಟಿರುವ ಇಲ್ಲಿಗೆ ಸಮೀಪದ ಮೊಟೇಬೆನ್ನೂರಲ್ಲಿ ಶನಿವಾರ ನಡೆದಿದೆ.
ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರಾದ ಸಿದ್ದು(೨೪), ಪ್ರೀತಮ್ ( ೨೫)ಶನಿವಾರ ಮಾಧ್ಯಾಹ್ನದ ವೇಳೆ ಊಟ ಮಾಡಿ ರೋಲರ್ ಪಕ್ಕದಲ್ಲಿ ಮಲಗಿದ್ದರು. ನಿದ್ರೆಗೆ ಜಾರಿದವರ ಮೇಲೆ ಈ ವೇಳೆ ಏಕಾಏಕಿ ರೋಡ್ ರೂಲರ್ ಮೈ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಬ್ಯಾಡಗಿ ಪೊಲೀಸರ ಬೇಟಿ ಪರಿಶೀಲನೆ ನಡೆಸಿದರು. ವಿಷಯ ತಿಳಿದ ತಕ್ಷಣ ಬ್ಯಾಡಗಿ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತರಿಗೆ ಸಂತಾಪ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...