ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ

Date:

ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ
ಹಾವೇರಿ; ಇತ್ತೀಚೆಗೆ ನಡೆದ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನಲೆಯಲ್ಲಿ ಶ್ರೀಕಾಂತ್ ದುಂಡಿಗೌಡರ ಹಾಗೂ ಸಂಗಮೇಶ ಕಂಬಾಳಿಮಠ ಇವರನ್ನು ಭಾರತೀಯ ಜನತಾ ಪಾರ್ಟಿಯಿಂದ ೬ ವರ್ಷಗಳ ಕಾಲ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಇವರ ಆದೇಶದ ಮೇರೆಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಅರುಣಕುಮಾರ ಪೂಜಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಪರಮೇಶ್ವರಪ್ಪ ಮೇಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ
ಹಾವೇರಿ; ಇತ್ತೀಚೆಗೆ ನಡೆದ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನಲೆಯಲ್ಲಿ ಶ್ರೀಕಾಂತ್ ದುಂಡಿಗೌಡರ ಹಾಗೂ ಸಂಗಮೇಶ ಕಂಬಾಳಿಮಠ ಇವರನ್ನು ಭಾರತೀಯ ಜನತಾ ಪಾರ್ಟಿಯಿಂದ ೬ ವರ್ಷಗಳ ಕಾಲ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಇವರ ಆದೇಶದ ಮೇರೆಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಅರುಣಕುಮಾರ ಪೂಜಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಪರಮೇಶ್ವರಪ್ಪ ಮೇಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...