ಸಿ.ಎಮ್. ಬಸವರಾಜ ಬೊಮ್ಮಾಯಿ ಅವರಿಂದ  ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಸಿ.ಎಮ್. ಬಸವರಾಜ ಬೊಮ್ಮಾಯಿ ಅವರಿಂದ  ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಲ್ಲಿಜ.೬,೭ ಮತ್ತು ೮ರಂದು ನಡೆಯುವ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶನಿವಾರ  ಹಾವೇರಿ ಜಿಲ್ಲೆಯ ಶಿಗ್ಗಾವಿಯ ಮರಾಠ ಭವನದ ಶಂಕುಸ್ಥಾಪನೆಯ ಸಮಾರಂಭದಲ್ಲಿ  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ  ರಘುನಂದನ ಮೂರ್ತಿ,
ಸಿಇಒ ಮಹಮ್ಮದ್ ರೋಷನ್,
 ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕ ಕಸಾಪ ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ ಮತ್ತಿತರರು ಭಾಗವಹಿಸಿದ್ದರು

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಸಿ.ಎಮ್. ಬಸವರಾಜ ಬೊಮ್ಮಾಯಿ ಅವರಿಂದ  ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಲ್ಲಿಜ.೬,೭ ಮತ್ತು ೮ರಂದು ನಡೆಯುವ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶನಿವಾರ  ಹಾವೇರಿ ಜಿಲ್ಲೆಯ ಶಿಗ್ಗಾವಿಯ ಮರಾಠ ಭವನದ ಶಂಕುಸ್ಥಾಪನೆಯ ಸಮಾರಂಭದಲ್ಲಿ  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ  ರಘುನಂದನ ಮೂರ್ತಿ,
ಸಿಇಒ ಮಹಮ್ಮದ್ ರೋಷನ್,
 ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕ ಕಸಾಪ ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ ಮತ್ತಿತರರು ಭಾಗವಹಿಸಿದ್ದರು

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...